ಬ್ರೇಕಿಂಗ್ ನ್ಯೂಸ್
09-08-22 05:12 pm HK News Desk ಕ್ರೈಂ
ಹುಬ್ಬಳ್ಳಿ, ಆಗಸ್ಟ್ 9 : ಹಾಲು ಮಾರುವ ಸೋಗಿನಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಿಜೆಪಿ ಮುಖಂಡ ಸಾಗರ್ ಕಾಶಪ್ಪ ಸೇರಿ ಮೂವರನ್ನು ಧಾರವಾಡ ಜಿಲ್ಲೆ ಕುಂದಗೋಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 500 ರೂ. ಮುಖಬೆಲೆಯ 47 ಖೋಟಾ ನೋಟು ಮತ್ತು ಕಲರ್ ಜೆರಾಕ್ಸ್ ಯಂತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಧಾರವಾಡ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಸಾಮಾಜಿಕ ಜಾಲತಾಣದ ಸದಸ್ಯನಾಗಿರುವ ಸಾಗರ ಕಾಶಪ್ಪನವರ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿಗಳಿದ್ದವು. ಅದರಂತೆ, ಕುಂದಗೋಳ ಸಿಪಿಐ ಮಾರುತಿ ಗುಳಾರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕುಂದಗೋಳದಲ್ಲಿ ಹಾಲಿನ ಅಂಗಡಿ ಇಟ್ಟುಕೊಂಡಿರುವ ಸಾಗರ್, ಬೇರೆ ಕಡೆಯಿಂದ ಖೋಟಾ ನೋಟು ತಂದು ಹಾಲಿನ ವ್ಯಾಪಾರದ ಜೊತೆಗೆ ಕುಂದಗೋಳ ಸುತ್ತಮುತ್ತ ನಕಲಿ ನೋಟು ಚಲಾವಣೆ ನಡೆಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಈತನ ಮಿಲ್ಕ್ ಪಾರ್ಲರ್ ಕುಂದಗೋಳ ಪಟ್ಟಣದ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿದ್ದು ಖೋಟಾ ನೋಟನ್ನು ಸಾರ್ವಜನಿಕರಿಗೆ ನೀಡುತ್ತಿದ್ದಾಗಲೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Bjp leader among three arrested for fake note business in Hubbali. The police have succeeded in seizing colour printers and notes of different denominations.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm