ಬ್ರೇಕಿಂಗ್ ನ್ಯೂಸ್
09-08-22 10:04 pm HK News Desk ಕ್ರೈಂ
ನವದೆಹಲಿ, ಆಗಸ್ಟ್ 9: ಉತ್ತರ ಪ್ರದೇಶ ಏಂಟಿ ಟೆರರಿಸ್ಟ್ ಸ್ಕ್ವಾಡ್ ಪೊಲೀಸರು ಸೆರೆಹಿಡಿದ ಐಸಿಸ್ ಉಗ್ರ ಸ್ವಾತಂತ್ರ್ಸೋತ್ಸವ ಸಂದರ್ಭದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ರೂಪಿಸಿದ್ದ. ಅಲ್ಲದೆ, ಆರೆಸ್ಸೆಸ್ ಸಂಘಟನೆಯ ದೊಡ್ಡ ಮಟ್ಟದ ನಾಯಕರೊಬ್ಬರ ಮೇಲೆ ದಾಳಿ ನಡೆಸಲು ಪ್ಲಾನ್ ಹಾಕಿದ್ದ ಎನ್ನುವ ಬಗ್ಗೆ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಬಗ್ಗೆ ನ್ಯೂಸ್ 18 ಡಾಟ್ ಕಾಮ್ ವಿಶೇಷ ಸುದ್ದಿ ಪ್ರಸಾರ ಮಾಡಿದೆ.
ಸಬಾವುದ್ದೀನ್ ಅಜ್ಮಿ ಎನ್ನುವ ಐಸಿಸ್ ಆಪರೇಟರನ್ನು ಪೊಲೀಸರು ಎರಡು ದಿನಗಳ ಹಿಂದೆ ಬಂಧಿಸಿದ್ದರು. ಆತನಿಗೆ ಆರೆಸ್ಸೆಸ್ ಸಂಘಟನೆಯ ನಾಯಕರೊಬ್ಬರ ಮೇಲೆ ದಾಳಿ ನಡೆಸುವ ಗುರಿ ನೀಡಲಾಗಿತ್ತು. ಯಾರಾದ್ರೂ ದೊಡ್ಡ ಹೆಸರಿನವರ ಮೇಲೆ ದಾಳಿ ನಡೆಸಬೇಕೆಂಬ ಟಾರ್ಗೆಟ್ ಇತ್ತು. ಅದಕ್ಕಾಗಿ ಹ್ಯಾಂಡ್ ಗ್ರೆನೇಡ್ ಬಾಂಬ್ ತಯಾರಿಸುವುದು, ಐಸಿಸ್ ಪರವಾಗಿ ಯುವಕರನ್ನು ಸೇರಿಸುವುದು ಕೆಲಸ ಮಾಡುತ್ತಿದ್ದ. ಅಜ್ಮಿ ಉತ್ತರ ಪ್ರದೇಶದ ಅಮಿಲೋ ಎಂಬ ಗ್ರಾಮದ ನಿವಾಸಿಯಾಗಿದ್ದು, ಈ ಹಿಂದೆ ಮುಂಬೈನಲ್ಲಿ ಇಲೆಕ್ಟ್ರೀಶಿಯನ್ ಆಗಿ ಕೆಲಕಾಲ ಕೆಲಸ ಮಾಡಿದ್ದ. ಟೆಲಿಗ್ರಾಮ್ ನಲ್ಲಿ ನಕಲಿ ಖಾತೆಗಳನ್ನು ತೆರೆದಿದ್ದ. ಬಾಯಿರಾಮ್ ಖಾನ್ ಹೆಸರಲ್ಲಿ ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಿದ್ದ.
ಸೋಶಿಯಲ್ ಮೀಡಿಯಾದಲ್ಲಿ ಐಸಿಸ್ ಪರವಾಗಿ ಪೋಸ್ಟ್ ಹಾಕಿ, ಸಹಾನುಭೂತಿ ಮೂಡುವಂತೆ ಯುವಕರಿಗೆ ಪ್ರೇರಣೆ ನೀಡುತ್ತಿದ್ದ. ತನಿಖೆಯ ವೇಳೆ ಟೆಲಿಗ್ರಾಂ ಏಪ್ ಮೂಲಕ ವಿದೇಶದ ಉಗ್ರರ ಜೊತೆಗೆ ಸಂಪರ್ಕ ಹೊಂದಿರುವುದು ಪತ್ತೆಯಾಗಿದೆ. ಆಫ್ರಿಕಾದ ಮೌರಿಟಾನಾದಲ್ಲಿರುವ ಅಬುಬಕ್ಕರ್ ಅಲ್ ಸೊಮಾನಿ ಎಂಬಾತನ ಜೊತೆಗೆ ಸಂಪರ್ಕದಲ್ಲಿದ್ದುದಲ್ಲದೆ, ಹ್ಯಾಂಡ್ ಗ್ರೆನೇಡ್ ಮತ್ತು ಇಲೆಕ್ಟ್ರಾನಿಕ್ ಬಾಂಬ್ ತಯಾರಿಸುವ ಬಗ್ಗೆ ಮಾಹಿತಿ ಪಡೆದುಕೊಳ್ತಿದ್ದ. ಅಲ್ಲದೆ, ಪಾಕಿಸ್ಥಾನ, ಸಿರಿಯಾ ಮತ್ತು ಇರಾಕಿನಲ್ಲಿರುವ ಐಸಿಸ್ ಆಪರೇಟರ್ ಗಳ ಜೊತೆಗೂ ಸಂಪರ್ಕದಲ್ಲಿದ್ದ. ಅಲ್ಲಿನ ಉಗ್ರವಾದಿಗಳ ಜೊತೆಗೆ ನಿಕಟ ನಂಟು ಇರಿಸಿಕೊಂಡಿದ್ದ ತನಿಖೆಯಲ್ಲಿ ಪತ್ತೆಯಾಗಿದೆ ಎಂದು ನ್ಯೂಸ್ 18 ಡಾಟ್ ಕಾಮ್ ವರದಿ ಮಾಡಿದೆ.
Sabbaudin Azmi, arrested by the Uttar Pradesh Anti-Terrorism Squad (ATS) for his alleged links to the Islamic State (IS), was planning something major on Independence Day, top intelligence sources told CNN-News18.He was given the task of killing or attacking Hindu Rashtriya Swayamsevak Sangh (RSS) leader of his choice, with the only criterion that he or she should be “someone big in the organisation”, said sources.According to the agency, Azmi was learning to make hand grenade and even looking to indoctrinate more people into the IS fold.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm