ಬ್ರೇಕಿಂಗ್ ನ್ಯೂಸ್
14-08-22 12:24 pm HK News Desk ಕ್ರೈಂ
ಚೆನ್ನೈ, ಆ.14 : ಬ್ಯಾಂಕಿಗೆ ನುಗ್ಗಿದ ದರೋಡೆಕೋರರ ತಂಡ ಕೋಟ್ಯಂತರ ಮೌಲ್ಯದ ಬರೋಬ್ಬರಿ 32 ಕೆಜಿ ಚಿನ್ನವನ್ನು ದೋಚಿರುವ ಘಟನೆ ಶನಿವಾರ ಸಂಜೆ ಚೆನ್ನೈ ನಗರದಲ್ಲಿ ನಡೆದಿದೆ.
ಅರುಂಬಾಕಂ ಎಂಬಲ್ಲಿರುವ ಫೆಡರಲ್ ಬ್ಯಾಂಕ್ ಗೋಲ್ಡ್ ಲೋನ್ ಶಾಖೆಗೆ ನುಗ್ಗಿದ ಮೂರು ಮಂದಿ ಮುಸುಕುಧಾರಿಗಳ ಗುಂಪು ಬ್ಯಾಂಕಿನ ಉದ್ಯೋಗಿಗಳನ್ನು ಶೌಚಗೃಹದಲ್ಲಿ ಕೂಡಿ ಹಾಕಿ ಚಿನ್ನವನ್ನು ದರೋಡೆ ಮಾಡಿದೆ.

ಬ್ಯಾಂಕಿನ ಸ್ಟ್ರಾಂಗ್ ರೂಮಿನ ಬೀಗದ ಕೀಗಳನ್ನು ಕಸಿದುಕೊಂಡ ದುಷ್ಕರ್ಮಿಗಳು, ಉದ್ಯೋಗಿಗಳನ್ನು ಕೂಡಿಹಾಕಿ, ಬ್ಯಾಗ್ಗಳಲ್ಲಿ ಚಿನ್ನ ತುಂಬಿಸಿ ಪರಾರಿಯಾಗಿದ್ದಾರೆ. ಸುಮಾರು 32 ಕೆ.ಜಿ. ಚಿನ್ನಾಭರಣ ದರೋಡೆಯಾಗಿದೆ ಎಂದು ಚೆನ್ನೈ ಪೊಲೀಸ್ ಆಯುಕ್ತ ಶಂಕರ್ ಜೀವಾಲ್ ತಿಳಿಸಿದ್ದಾರೆ. ದರೋಡೆ ಕೃತ್ಯದಲ್ಲಿ ಬ್ಯಾಂಕಿನ ಒಳಗಿನವರೇ ಶಾಮೀಲಾಗಿರುವ ಸಾಧ್ಯತೆ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.
ದರೋಡೆಕೋರರಲ್ಲಿ ಒಬ್ಬಾತ ಅದೇ ಬ್ಯಾಂಕ್ ಶಾಖೆಯ ಉದ್ಯೋಗಿಯೆಂದು ಶಂಕಿಸಲಾಗಿದೆ. ಕೃತ್ಯಕ್ಕೂ ಮುನ್ನ ದರೋಡೆಕೋರರು ತನಗೆ ಕುಡಿಯಲು ಜ್ಯೂಸ್ ನೀಡಿದ್ದರು. ಅದನ್ನು ಸೇವಿಸಿದ ಬಳಿಕ ಪ್ರಜ್ಞೆ ಕಳಕೊಂಡಿದ್ದೆ ಎಂದು ಬ್ಯಾಂಕ್ನ ಭದ್ರತಾ ಸಿಬಂದಿ ಹೇಳಿದ್ದಾರೆ. ಮೂರು ಮಂದಿ ಆಗಂತುಕರಲ್ಲಿ ಒಬ್ಬಾತ ಬ್ಯಾಂಕ್ ನೌಕರನಾಗಿದ್ದರಿಂದ ಕಾವಲುಗಾರನಿಗೆ ಅವರ ಬಗ್ಗೆ ಸಂದೇಹ ಬಂದಿರಲಿಲ್ಲ ಎನ್ನಲಾಗಿದೆ.
Thirty-two kg Gold, reportedly value a number of crores, was looted from a financial institution in Chennai this night. Three males in masks locked the staff in a rest room earlier than they robbed the FedBank Gold Mortgage within the metropolis’s Arumbakkam space.“They took the keys of the sturdy room and locked the staff in a rest room and escaped with the gold in carry luggage. In keeping with the department, 32 kg gold was stolen,” Police Commissioner Shankar Jeewal defined the modus operandi of the robbers.The theft was suspected to be an inside job, mentioned police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm