ಬ್ರೇಕಿಂಗ್ ನ್ಯೂಸ್
16-08-22 12:10 pm HK News Desk ಕ್ರೈಂ
ಶಿವಮೊಗ್ಗ, ಆಗಸ್ಟ್ 16: ಶಿವಮೊಗ್ಗ ನಗರದಲ್ಲಿ ಯುವಕನಿಗೆ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿಯನ್ನು ಹಿಡಿಯಲು ಹೋದ ಪೊಲೀಸರಿಗೆ ಚಾಕು ತೋರಿಸಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಆರೋಪಿಯನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಸೋಮವಾರ ಸಂಜೆ ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿಯಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಜಬೀವುಲ್ಲಾ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಚೂರಿ ತೋರಿಸಿ ಹಲ್ಲೆಗೆ ಯತ್ನಿಸಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿರುವ ನಮೋ ಶಂಕರ ಲೇಔಟ್ ನಲ್ಲಿ ಘಟನೆ ನಡೆದಿದ್ದು ಪೊಲೀಸರು ಫೈರಿಂಗ್ ಮಾಡಿ ಸೆರೆಹಿಡಿದಿದ್ದಾರೆ. ಕಾಲಿಗೆ ಗುಂಡೇಟು ತಗಲಿರುವ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗ ನಗರದಲ್ಲಿ ಸೋಮವಾರ ವಿಡಿ ಸಾವರ್ಕರ್ ಫ್ಲೆಕ್ಸ್ ಕಿತ್ತೆಸೆದ ಪುಂಡರ ಕಾರಣದಿಂದ ಉದ್ವಿಗ್ನ ವಾತಾವಣ ನೆಲೆಸಿದೆ. ಎರಡು ಕಡೆಗಳಲ್ಲಿ ಇಬ್ಬರಿಗೆ ಚೂರಿಯಿಂದ ಇರಿಯಲಾಗಿದ್ದು ಪರಿಸ್ಥಿತಿ ಹದಗೆಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೆ, ಶಿವಮೊಗ್ಗ ಮತ್ತು ಭದ್ರಾವತಿ ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Shivamogga police on Tuesday fired at a suspect, Mohammed Jabi, an accused in a stabbing incident that took place on Monday as two groups clashed over displaying banners of their leaders at Amir Ahmed Circle on BH Road to mark Independence Day.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm