ಬ್ರೇಕಿಂಗ್ ನ್ಯೂಸ್
17-08-22 10:25 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆ ಕೃತ್ಯದ ಬಳಿಕ ಆರೋಪಿಗಳನ್ನು ಕಾರಿನಲ್ಲಿ ತನ್ನ ಮನೆಗೆ ಕರೆದೊಯ್ದು ಉಳಿದುಕೊಳ್ಳಲು ಅವಕಾಶ ನೀಡಿದ ಬಂಟ್ವಾಳ ನಿವಾಸಿ ಹರ್ಷಿತ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಕಾರನ್ನೂ ವಶಕ್ಕೆ ಪಡೆಯಲಾಗಿದೆ.
ಜುಲೈ 28ರಂದು ರಾತ್ರಿ 8.30ರ ಸುಮಾರಿಗೆ ಸುರತ್ಕಲ್ ಪೇಟೆಯಲ್ಲಿ ಕೊಲೆ ಕೃತ್ಯ ನಡೆದಿತ್ತು. ವಾಚ್ ಖರೀದಿಸಲೆಂದು ಸುರತ್ಕಲ್ ಪೇಟೆಗೆ ಬಂದಿದ್ದ ಫಾಜಿಲ್ ನನ್ನು ಅಟ್ಟಾಡಿಸಿದ್ದು, ಬಟ್ಟೆ ಅಂಗಡಿಗೆ ನುಗ್ಗಿದ್ದಾಗ ಅದರೊಳಗೆ ಹೋಗಿ ತಲವಾರಿನಲ್ಲಿ ಕಡಿದು ಕೊಲೆಗೈದಿದ್ದರು. ಪ್ರಕರಣದಲ್ಲಿ ನಾಲ್ಕೇ ದಿನದಲ್ಲಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಏಳು ಮಂದಿಯೂ ಕೃತ್ಯದಲ್ಲಿ ನೇರ ಶಾಮೀಲಾಗಿದ್ದರು. ಬೆಳ್ಳಾರೆಯ ಪ್ರವೀಣ್ ಹತ್ಯೆಗೆ ಪ್ರತೀಕಾರಕ್ಕಾಗಿ ಕೊಲೆ ನಡೆಸಿದ್ದರು. ಹ್ಯುಂಡೈ ಇಯೋನ್ ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದು, ಆನಂತರ ಕಾರನ್ನು ಕಾರ್ಕಳ ತಾಲೂಕಿನ ಇನ್ನಾದಲ್ಲಿ ಬಿಟ್ಟು ಹೋಗಿದ್ದರು. ಅಲ್ಲಿಂದ ಬೇರೆ ಕಾರಿನಲ್ಲಿ ಪರಾರಿಯಾಗಿದ್ದರು ಎನ್ನುವುದು ತನಿಖೆಯಲ್ಲಿ ಕಂಡುಬಂದಿತ್ತು. ಇದೀಗ ಅಲ್ಲಿಂದ ಪರಾರಿಯಾಗಲು ಬಳಸಿದ್ದ ಕಾರು ಮತ್ತು ಅದಕ್ಕೆ ಸಹಕರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
Mangalore One more person has been arrested in connection with the murder of Fazil in Surathkal on July 28. The accused has been identified as Harshith (28) from Bantwal
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm