ಬ್ರೇಕಿಂಗ್ ನ್ಯೂಸ್
18-08-22 12:54 pm HK News Desk ಕ್ರೈಂ
ತುಮಕೂರು, ಆಗಸ್ಟ್ 18: ಅಕ್ರಮವಾಗಿ ಟ್ರ್ಯಾಕ್ಟರ್ನಲ್ಲಿ ಜಲ್ಲಿಕಲ್ಲು ಸಾಗಾಟ ಮಾಡುತ್ತಿದ್ದವರನ್ನು ಬಂಧಿಸುವ ಬದಲು, ರಸ್ತೆಬದಿ ನಿಂತು ಅವರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಕೆಲಸದಿಂದ ಅಮಾನತು ಮಾಡಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಕುಣಿಗಲ್ ಪೊಲೀಸ್ ಠಾಣೆಯ ಹೊಯ್ಸಳ ವಾಹನದ ಚಾಲಕ ಪರಮೇಶ್ವರ್, ಕಾನ್ಸ್ಟೇಬಲ್ ಅಶೋಕ್ ಎಂ. ಛಲವಾದ್ ಅಮಾನತುಗೊಂಡವರು.
![]()
ಕುಣಿಗಲ್ ತಾಲೂಕಿನ ತರೀಕೆರೆ, ಗೌಡನಪಾಳ್ಯ ಸಮೀಪ ಅಕ್ರಮವಾಗಿ ಜಲ್ಲಿಕಲ್ಲು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕರಿಂದ ರಸ್ತೆಬದಿ ನಿಂತು ಪೊಲೀಸ್ ಕಾನ್ಸ್ಟೇಬಲ್ಗಳು ಹಣ ಪಡೆಯುವ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಾಕಷ್ಟು ಚರ್ಚೆಗೀಡಾಗಿತ್ತು. ಈ ಸಂಬಂಧ ಕುಣಿಗಲ್ ಸಿಪಿಐ ಗುರುಪ್ರಸಾದ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿದ್ದು, ಆರೋಪ ಸಾಬಿತಾದ ಹಿನ್ನೆಲೆ ಇಬ್ಬರನ್ನೂ ಅಮಾನತು ಮಾಡಲಾಗಿದೆ.
Two Police Constables suspended by SP Rahul for taking bribe from tractors in Tumkur.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm