ಬ್ರೇಕಿಂಗ್ ನ್ಯೂಸ್
18-08-22 05:11 pm HK News Desk ಕ್ರೈಂ
ಹಾಸನ, ಆಗಸ್ಟ್ 18: ನಿಧಿಯಾಸೆ ತೋರಿಸಿ ತಾನೇ ಹೂತಿಟ್ಟ ಚಿನ್ನದ ಲೇಪನದ ವಿಗ್ರಹವನ್ನು ತೆಗೆದು ಕೊಟ್ಟು ನಕಲಿ ಸ್ವಾಮೀಜಿಯೊಬ್ಬ ಬರೋಬ್ಬರಿ ಐದು ಲಕ್ಷ ರೂಪಾಯಿ ಪೀಕಿಸಿದ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಮನೆಯ ತೋಟದಲ್ಲಿ ನಿಧಿ ಇದೆ ಎಂದು ಆಸೆ ತೋರಿಸಿ ಹಣ ಪೀಕಿಸಿದ್ದಲ್ಲದೆ, ಅವರದೇ ಜಮೀನಿನಲ್ಲಿ ಚಿನ್ನದ ವಿಗ್ರಹ ಎಂದು ಹೇಳಿ ಅಗೆದು ತೆಗೆದುಕೊಟ್ಟಿದ್ದಾನೆ. ವಂಚನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ವಂಚಕನನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಮಂಜೇಗೌಡ ಹಾಗೂ ಅವರ ಪುತ್ರ ಪುನೀತ್ ಎಂಬವರು ಮೋಸ ಹೋದವರು. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ, ಅದನ್ನು ರಾತ್ರಿ ವೇಳೆ ನಿಧಿ ಹುಡುಕಿ ಕೊಡುವುದಾಗಿ ಹೇಳಿ ವಿಗ್ರಹ ತೋರಿಸಿ ನಂಬಿಸಿದ್ದಾನೆ. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ ತಾನೇ ಭೂಮಿಯೊಳಗೆ ಹೂತಿಟ್ಟು ಮತ್ತೆ ಅದನ್ನೇ ತೆಗೆದು ಕೊಡುವ ವಿಡಿಯೋ ಲಭ್ಯವಾಗಿದೆ. ವಿಗ್ರಹ ತೆಗೆಯುವ ವೇಳೆ ರಕ್ತ ಬೇಕೆಂದು ಮಹಿಳೆಯೊಬ್ಬರ ಕೈ ಕೊಯ್ದು ರಕ್ತ ಸುರಿಸಿದ್ದಾನೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳ ಸ್ವಾಮೀಜಿ ಮಂಜುನಾಥ್ ಮೂಲತಃ ದೊಡ್ಡಹಳ್ಳಿ ಗ್ರಾಮದವನಾಗಿದ್ದು, ಅಸಲಿ ವಿಷಯ ಬಹಿರಂಗ ಆಗುತ್ತಿದ್ದಂತೆಯೇ ಪರಾರಿಯಾಗಿದ್ದಾನೆ.
Hassan Fake swamiji cheats a couple of 5 lakhs in the name of searching treasure
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm