ಬ್ರೇಕಿಂಗ್ ನ್ಯೂಸ್
18-08-22 05:11 pm HK News Desk ಕ್ರೈಂ
ಹಾಸನ, ಆಗಸ್ಟ್ 18: ನಿಧಿಯಾಸೆ ತೋರಿಸಿ ತಾನೇ ಹೂತಿಟ್ಟ ಚಿನ್ನದ ಲೇಪನದ ವಿಗ್ರಹವನ್ನು ತೆಗೆದು ಕೊಟ್ಟು ನಕಲಿ ಸ್ವಾಮೀಜಿಯೊಬ್ಬ ಬರೋಬ್ಬರಿ ಐದು ಲಕ್ಷ ರೂಪಾಯಿ ಪೀಕಿಸಿದ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಮನೆಯ ತೋಟದಲ್ಲಿ ನಿಧಿ ಇದೆ ಎಂದು ಆಸೆ ತೋರಿಸಿ ಹಣ ಪೀಕಿಸಿದ್ದಲ್ಲದೆ, ಅವರದೇ ಜಮೀನಿನಲ್ಲಿ ಚಿನ್ನದ ವಿಗ್ರಹ ಎಂದು ಹೇಳಿ ಅಗೆದು ತೆಗೆದುಕೊಟ್ಟಿದ್ದಾನೆ. ವಂಚನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ವಂಚಕನನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಮಂಜೇಗೌಡ ಹಾಗೂ ಅವರ ಪುತ್ರ ಪುನೀತ್ ಎಂಬವರು ಮೋಸ ಹೋದವರು. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ, ಅದನ್ನು ರಾತ್ರಿ ವೇಳೆ ನಿಧಿ ಹುಡುಕಿ ಕೊಡುವುದಾಗಿ ಹೇಳಿ ವಿಗ್ರಹ ತೋರಿಸಿ ನಂಬಿಸಿದ್ದಾನೆ. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ ತಾನೇ ಭೂಮಿಯೊಳಗೆ ಹೂತಿಟ್ಟು ಮತ್ತೆ ಅದನ್ನೇ ತೆಗೆದು ಕೊಡುವ ವಿಡಿಯೋ ಲಭ್ಯವಾಗಿದೆ. ವಿಗ್ರಹ ತೆಗೆಯುವ ವೇಳೆ ರಕ್ತ ಬೇಕೆಂದು ಮಹಿಳೆಯೊಬ್ಬರ ಕೈ ಕೊಯ್ದು ರಕ್ತ ಸುರಿಸಿದ್ದಾನೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳ ಸ್ವಾಮೀಜಿ ಮಂಜುನಾಥ್ ಮೂಲತಃ ದೊಡ್ಡಹಳ್ಳಿ ಗ್ರಾಮದವನಾಗಿದ್ದು, ಅಸಲಿ ವಿಷಯ ಬಹಿರಂಗ ಆಗುತ್ತಿದ್ದಂತೆಯೇ ಪರಾರಿಯಾಗಿದ್ದಾನೆ.
Hassan Fake swamiji cheats a couple of 5 lakhs in the name of searching treasure
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm