ಬ್ರೇಕಿಂಗ್ ನ್ಯೂಸ್
18-08-22 05:11 pm HK News Desk ಕ್ರೈಂ
ಹಾಸನ, ಆಗಸ್ಟ್ 18: ನಿಧಿಯಾಸೆ ತೋರಿಸಿ ತಾನೇ ಹೂತಿಟ್ಟ ಚಿನ್ನದ ಲೇಪನದ ವಿಗ್ರಹವನ್ನು ತೆಗೆದು ಕೊಟ್ಟು ನಕಲಿ ಸ್ವಾಮೀಜಿಯೊಬ್ಬ ಬರೋಬ್ಬರಿ ಐದು ಲಕ್ಷ ರೂಪಾಯಿ ಪೀಕಿಸಿದ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಮನೆಯ ತೋಟದಲ್ಲಿ ನಿಧಿ ಇದೆ ಎಂದು ಆಸೆ ತೋರಿಸಿ ಹಣ ಪೀಕಿಸಿದ್ದಲ್ಲದೆ, ಅವರದೇ ಜಮೀನಿನಲ್ಲಿ ಚಿನ್ನದ ವಿಗ್ರಹ ಎಂದು ಹೇಳಿ ಅಗೆದು ತೆಗೆದುಕೊಟ್ಟಿದ್ದಾನೆ. ವಂಚನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ವಂಚಕನನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಮಂಜೇಗೌಡ ಹಾಗೂ ಅವರ ಪುತ್ರ ಪುನೀತ್ ಎಂಬವರು ಮೋಸ ಹೋದವರು. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ, ಅದನ್ನು ರಾತ್ರಿ ವೇಳೆ ನಿಧಿ ಹುಡುಕಿ ಕೊಡುವುದಾಗಿ ಹೇಳಿ ವಿಗ್ರಹ ತೋರಿಸಿ ನಂಬಿಸಿದ್ದಾನೆ. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ ತಾನೇ ಭೂಮಿಯೊಳಗೆ ಹೂತಿಟ್ಟು ಮತ್ತೆ ಅದನ್ನೇ ತೆಗೆದು ಕೊಡುವ ವಿಡಿಯೋ ಲಭ್ಯವಾಗಿದೆ. ವಿಗ್ರಹ ತೆಗೆಯುವ ವೇಳೆ ರಕ್ತ ಬೇಕೆಂದು ಮಹಿಳೆಯೊಬ್ಬರ ಕೈ ಕೊಯ್ದು ರಕ್ತ ಸುರಿಸಿದ್ದಾನೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳ ಸ್ವಾಮೀಜಿ ಮಂಜುನಾಥ್ ಮೂಲತಃ ದೊಡ್ಡಹಳ್ಳಿ ಗ್ರಾಮದವನಾಗಿದ್ದು, ಅಸಲಿ ವಿಷಯ ಬಹಿರಂಗ ಆಗುತ್ತಿದ್ದಂತೆಯೇ ಪರಾರಿಯಾಗಿದ್ದಾನೆ.
Hassan Fake swamiji cheats a couple of 5 lakhs in the name of searching treasure
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm