ಬ್ರೇಕಿಂಗ್ ನ್ಯೂಸ್
18-08-22 05:11 pm HK News Desk ಕ್ರೈಂ
ಹಾಸನ, ಆಗಸ್ಟ್ 18: ನಿಧಿಯಾಸೆ ತೋರಿಸಿ ತಾನೇ ಹೂತಿಟ್ಟ ಚಿನ್ನದ ಲೇಪನದ ವಿಗ್ರಹವನ್ನು ತೆಗೆದು ಕೊಟ್ಟು ನಕಲಿ ಸ್ವಾಮೀಜಿಯೊಬ್ಬ ಬರೋಬ್ಬರಿ ಐದು ಲಕ್ಷ ರೂಪಾಯಿ ಪೀಕಿಸಿದ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಮನೆಯ ತೋಟದಲ್ಲಿ ನಿಧಿ ಇದೆ ಎಂದು ಆಸೆ ತೋರಿಸಿ ಹಣ ಪೀಕಿಸಿದ್ದಲ್ಲದೆ, ಅವರದೇ ಜಮೀನಿನಲ್ಲಿ ಚಿನ್ನದ ವಿಗ್ರಹ ಎಂದು ಹೇಳಿ ಅಗೆದು ತೆಗೆದುಕೊಟ್ಟಿದ್ದಾನೆ. ವಂಚನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ವಂಚಕನನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಮಂಜೇಗೌಡ ಹಾಗೂ ಅವರ ಪುತ್ರ ಪುನೀತ್ ಎಂಬವರು ಮೋಸ ಹೋದವರು. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ, ಅದನ್ನು ರಾತ್ರಿ ವೇಳೆ ನಿಧಿ ಹುಡುಕಿ ಕೊಡುವುದಾಗಿ ಹೇಳಿ ವಿಗ್ರಹ ತೋರಿಸಿ ನಂಬಿಸಿದ್ದಾನೆ. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ ತಾನೇ ಭೂಮಿಯೊಳಗೆ ಹೂತಿಟ್ಟು ಮತ್ತೆ ಅದನ್ನೇ ತೆಗೆದು ಕೊಡುವ ವಿಡಿಯೋ ಲಭ್ಯವಾಗಿದೆ. ವಿಗ್ರಹ ತೆಗೆಯುವ ವೇಳೆ ರಕ್ತ ಬೇಕೆಂದು ಮಹಿಳೆಯೊಬ್ಬರ ಕೈ ಕೊಯ್ದು ರಕ್ತ ಸುರಿಸಿದ್ದಾನೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳ ಸ್ವಾಮೀಜಿ ಮಂಜುನಾಥ್ ಮೂಲತಃ ದೊಡ್ಡಹಳ್ಳಿ ಗ್ರಾಮದವನಾಗಿದ್ದು, ಅಸಲಿ ವಿಷಯ ಬಹಿರಂಗ ಆಗುತ್ತಿದ್ದಂತೆಯೇ ಪರಾರಿಯಾಗಿದ್ದಾನೆ.
Hassan Fake swamiji cheats a couple of 5 lakhs in the name of searching treasure
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm