ಬ್ರೇಕಿಂಗ್ ನ್ಯೂಸ್
20-08-22 01:27 pm HK News Desk ಕ್ರೈಂ
ಗುವಾಹಟಿ, ಆಗಸ್ಟ್ 20: ಪೊಲೀಸರಿಗೆ ಲಂಚ ನೀಡಲು ಸಾಧ್ಯವಾಗದ ಕಾರಣ ವಿವಾಹಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಮ್ರೂಪ್ ಜಿಲ್ಲೆಯ ಅಮಿಂಗ್ಗಾಂವ್ ಪ್ರದೇಶದಲ್ಲಿ ಈ ಪ್ರಕರಣ ನಡೆದಿದೆ.
ಗುರುವಾರ ರಾತ್ರಿ ಭುವನೇಶ್ವರ್ ಪಾಲ್ ತನ್ನ ಪತ್ನಿ ಜೊತೆ ಸಣ್ಣ ಜಗಳವಾಡಿಕೊಂಡಿದ್ದಾನೆ. ಈ ವಿಚಾರವಾಗಿ ಆತನ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾಳೆ. ಆಕೆಯ ಸಮ್ಮುಖದಲ್ಲೇ ರಾಜಿ ಸಂಧಾನ ಮಾಡುವ ಮೂಲಕ ಸಮಸ್ಯೆ ಬಗೆಹರಿಸಲು ಪೊಲೀಸರು ಭುವನೇಶ್ವರ್ ಅವರನ್ನು ಠಾಣೆಗೆ ಕರೆಸಿಕೊಂಡಿದ್ದಾರೆ. ಈ ವೇಳೆ ಮಾತುಕತೆ ಮೂಲಕ ಇಬ್ಬರ ನಡುವಿನ ಸಮಸ್ಯೆ ಬಗೆಹರಿಸಲಾಗಿದೆ.
40 ಸಾವಿರ ರೂ. ಬೇಡಿಕೆ ಇಟ್ಟ ಅಧಿಕಾರಿ;
ಇಬ್ಬರ ನಡುವಿನ ಸಮಸ್ಯೆ ಇತ್ಯರ್ಥಗೊಂಡ ಬಳಿಕ, ಭುವನೇಶ್ವರ್ನನ್ನು ಜೈಲಿಗೆ ಕಳುಹಿಸದಿರಲು 40 ಸಾವಿರ ರೂಪಾಯಿಗೆ ಪೊಲೀಸ್ ಅಧಿಕಾರಿಯೋರ್ವ ಬೇಡಿಕೆ ಇಟ್ಟಿದ್ದಾನೆ. ಹಣ ನೀಡದಿದ್ದರೆ ಜೈಲಿಗೆ ಕಳುಹಿಸುವುದಾಗಿ ಯುವಕನಿಗೆ ಬೆದರಿಕೆ ಹಾಕಿದ್ದಾರಂತೆ. ಹಣ ಜೋಡಿಸಲುವಲ್ಲಿ ವಿಫಲನಾಗಿರುವ ಆತ ಮನೆಯಲ್ಲಿ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನಿಸಿದ್ದಾರೆ. ಪೊಲೀಸಪ್ಪನ ವಿಚಾರಣೆ ನಡೆಯುತ್ತಿದ್ದು ಜೈಲಿಗೆ ಹೋಗುವುದರಲ್ಲಿ ಸಂದೇಹವಿಲ್ಲ.
A married youth ended his life on Friday morning in the Amingaon area of Kamrup district in Assam, as he was unable to pay an amount of Rs 40,000 demanded by police as a bribe to resolve his family dispute. "One of the police officers was threatening him and demanded Rs 40000 or else he will be sent to jail," said the deceased's elder sister to local media on Friday.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm