ಬ್ರೇಕಿಂಗ್ ನ್ಯೂಸ್
20-08-22 01:27 pm HK News Desk ಕ್ರೈಂ
ಗುವಾಹಟಿ, ಆಗಸ್ಟ್ 20: ಪೊಲೀಸರಿಗೆ ಲಂಚ ನೀಡಲು ಸಾಧ್ಯವಾಗದ ಕಾರಣ ವಿವಾಹಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಮ್ರೂಪ್ ಜಿಲ್ಲೆಯ ಅಮಿಂಗ್ಗಾಂವ್ ಪ್ರದೇಶದಲ್ಲಿ ಈ ಪ್ರಕರಣ ನಡೆದಿದೆ.
ಗುರುವಾರ ರಾತ್ರಿ ಭುವನೇಶ್ವರ್ ಪಾಲ್ ತನ್ನ ಪತ್ನಿ ಜೊತೆ ಸಣ್ಣ ಜಗಳವಾಡಿಕೊಂಡಿದ್ದಾನೆ. ಈ ವಿಚಾರವಾಗಿ ಆತನ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾಳೆ. ಆಕೆಯ ಸಮ್ಮುಖದಲ್ಲೇ ರಾಜಿ ಸಂಧಾನ ಮಾಡುವ ಮೂಲಕ ಸಮಸ್ಯೆ ಬಗೆಹರಿಸಲು ಪೊಲೀಸರು ಭುವನೇಶ್ವರ್ ಅವರನ್ನು ಠಾಣೆಗೆ ಕರೆಸಿಕೊಂಡಿದ್ದಾರೆ. ಈ ವೇಳೆ ಮಾತುಕತೆ ಮೂಲಕ ಇಬ್ಬರ ನಡುವಿನ ಸಮಸ್ಯೆ ಬಗೆಹರಿಸಲಾಗಿದೆ.
40 ಸಾವಿರ ರೂ. ಬೇಡಿಕೆ ಇಟ್ಟ ಅಧಿಕಾರಿ;
ಇಬ್ಬರ ನಡುವಿನ ಸಮಸ್ಯೆ ಇತ್ಯರ್ಥಗೊಂಡ ಬಳಿಕ, ಭುವನೇಶ್ವರ್ನನ್ನು ಜೈಲಿಗೆ ಕಳುಹಿಸದಿರಲು 40 ಸಾವಿರ ರೂಪಾಯಿಗೆ ಪೊಲೀಸ್ ಅಧಿಕಾರಿಯೋರ್ವ ಬೇಡಿಕೆ ಇಟ್ಟಿದ್ದಾನೆ. ಹಣ ನೀಡದಿದ್ದರೆ ಜೈಲಿಗೆ ಕಳುಹಿಸುವುದಾಗಿ ಯುವಕನಿಗೆ ಬೆದರಿಕೆ ಹಾಕಿದ್ದಾರಂತೆ. ಹಣ ಜೋಡಿಸಲುವಲ್ಲಿ ವಿಫಲನಾಗಿರುವ ಆತ ಮನೆಯಲ್ಲಿ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನಿಸಿದ್ದಾರೆ. ಪೊಲೀಸಪ್ಪನ ವಿಚಾರಣೆ ನಡೆಯುತ್ತಿದ್ದು ಜೈಲಿಗೆ ಹೋಗುವುದರಲ್ಲಿ ಸಂದೇಹವಿಲ್ಲ.
A married youth ended his life on Friday morning in the Amingaon area of Kamrup district in Assam, as he was unable to pay an amount of Rs 40,000 demanded by police as a bribe to resolve his family dispute. "One of the police officers was threatening him and demanded Rs 40000 or else he will be sent to jail," said the deceased's elder sister to local media on Friday.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm