ಬ್ರೇಕಿಂಗ್ ನ್ಯೂಸ್
20-08-22 01:27 pm HK News Desk ಕ್ರೈಂ
ಗುವಾಹಟಿ, ಆಗಸ್ಟ್ 20: ಪೊಲೀಸರಿಗೆ ಲಂಚ ನೀಡಲು ಸಾಧ್ಯವಾಗದ ಕಾರಣ ವಿವಾಹಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಮ್ರೂಪ್ ಜಿಲ್ಲೆಯ ಅಮಿಂಗ್ಗಾಂವ್ ಪ್ರದೇಶದಲ್ಲಿ ಈ ಪ್ರಕರಣ ನಡೆದಿದೆ.
ಗುರುವಾರ ರಾತ್ರಿ ಭುವನೇಶ್ವರ್ ಪಾಲ್ ತನ್ನ ಪತ್ನಿ ಜೊತೆ ಸಣ್ಣ ಜಗಳವಾಡಿಕೊಂಡಿದ್ದಾನೆ. ಈ ವಿಚಾರವಾಗಿ ಆತನ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾಳೆ. ಆಕೆಯ ಸಮ್ಮುಖದಲ್ಲೇ ರಾಜಿ ಸಂಧಾನ ಮಾಡುವ ಮೂಲಕ ಸಮಸ್ಯೆ ಬಗೆಹರಿಸಲು ಪೊಲೀಸರು ಭುವನೇಶ್ವರ್ ಅವರನ್ನು ಠಾಣೆಗೆ ಕರೆಸಿಕೊಂಡಿದ್ದಾರೆ. ಈ ವೇಳೆ ಮಾತುಕತೆ ಮೂಲಕ ಇಬ್ಬರ ನಡುವಿನ ಸಮಸ್ಯೆ ಬಗೆಹರಿಸಲಾಗಿದೆ.
40 ಸಾವಿರ ರೂ. ಬೇಡಿಕೆ ಇಟ್ಟ ಅಧಿಕಾರಿ;
ಇಬ್ಬರ ನಡುವಿನ ಸಮಸ್ಯೆ ಇತ್ಯರ್ಥಗೊಂಡ ಬಳಿಕ, ಭುವನೇಶ್ವರ್ನನ್ನು ಜೈಲಿಗೆ ಕಳುಹಿಸದಿರಲು 40 ಸಾವಿರ ರೂಪಾಯಿಗೆ ಪೊಲೀಸ್ ಅಧಿಕಾರಿಯೋರ್ವ ಬೇಡಿಕೆ ಇಟ್ಟಿದ್ದಾನೆ. ಹಣ ನೀಡದಿದ್ದರೆ ಜೈಲಿಗೆ ಕಳುಹಿಸುವುದಾಗಿ ಯುವಕನಿಗೆ ಬೆದರಿಕೆ ಹಾಕಿದ್ದಾರಂತೆ. ಹಣ ಜೋಡಿಸಲುವಲ್ಲಿ ವಿಫಲನಾಗಿರುವ ಆತ ಮನೆಯಲ್ಲಿ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನಿಸಿದ್ದಾರೆ. ಪೊಲೀಸಪ್ಪನ ವಿಚಾರಣೆ ನಡೆಯುತ್ತಿದ್ದು ಜೈಲಿಗೆ ಹೋಗುವುದರಲ್ಲಿ ಸಂದೇಹವಿಲ್ಲ.
A married youth ended his life on Friday morning in the Amingaon area of Kamrup district in Assam, as he was unable to pay an amount of Rs 40,000 demanded by police as a bribe to resolve his family dispute. "One of the police officers was threatening him and demanded Rs 40000 or else he will be sent to jail," said the deceased's elder sister to local media on Friday.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm