ಬ್ರೇಕಿಂಗ್ ನ್ಯೂಸ್
20-08-22 01:38 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20: ಆಸ್ತಿಗಾಗಿ ಸ್ವಂತ ತಾತನನ್ನೇ ಹೊಡೆದು ಕೊಂದಿದ್ದ ಆರೋಪಿ ಮೊಮ್ಮಗನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.
ಮೊಮ್ಮಗ ಜಯಂತ್ (20) ಮತ್ತು ಕೊಲೆಗೆ ಸಹಕರಿಸಿದ ಯಾಸೀನ್ (22) ಬಂಧಿತ ಆರೋಪಿಗಳು. ಜಯಂತ್, ಸ್ನೇಹಿತನ ಜೊತೆ ಸೇರಿ ತಾತ ಪುಟ್ಟಯ್ಯ ಎಂಬವರನ್ನ ಕೊಂದಿದ್ದ. ಆಗಸ್ಟ್ 17ರಂದು ಕೊಲೆ ಮಾಡಿದ್ದು ಯಲಹಂಕ ಸಮೀಪದ ಸುರಭಿ ಲೇಔಟ್ ನಲ್ಲಿ ಘಟನೆ ನಡೆದಿತ್ತು. ಆಸ್ತಿ ವಿಚಾರದಲ್ಲಿ ತಾತನ ಜೊತೆ ಜಗಳವಾಡ್ತಿದ್ದ. ಅಲ್ಲದೆ, ವ್ಯವಹಾರಕ್ಕಾಗಿ ಆಸ್ತಿ ಮೇಲೆ ಲೋನ್ ಕೊಡಿಸುವಂತೆ ಪೀಡಿಸ್ತಿದ್ದ. ಆದ್ರೆ ಮೊಮ್ಮಗ ಹಠಕ್ಕೆ ಆಗಲ್ಲ ಎಂದಿದ್ದ ಪುಟ್ಟಯ್ಯರನ್ನು ಮೊಮ್ಮಗನೇ ಕೊಲೆ ಮಾಡಲು ಸಂಚು ರೂಪಿಸಿದ್ದ.

ಕೊಲೆ ಮಾಡಿಯಾದರೂ ಆಸ್ತಿ ಪಾಲು ಪಡೆದುಕೊಂಡರಾಯ್ತು ಎಂದು ಯೋಜನೆ ಹಾಕಿದ್ದ ಆರೋಪಿ, ಗೆಳೆಯ ಯಾಸೀನ್ಗೆ ಕರೆ ಮಾಡಿ ಕರೆಸಿಕೊಂಡು 17ರಂದು ಮನೆಗೆ ನುಗ್ಗಿ ಪುಟ್ಟಯ್ಯನನ್ನ ಕೊಲೆ ಮಾಡಿದ್ದಾರೆ. ಕೊಲೆಗೈದು ತಾತನ ಮೈಮೇಲಿದ್ದ ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಆದರೆ ಕುಟುಂಬಸ್ಥರ ಮೂಲಕ ಮೊಮ್ಮಗ ಜಯಂತ್, ಜಗಳ ಮಾಡಿಕೊಂಡಿದ್ದ ವಿಚಾರ ಪೊಲೀಸರಿಗೆ ಲಭಿಸಿತ್ತು. ವಿಚಾರಣೆಗೆ ಯತ್ನಿಸಿದಾಗ ಆರೋಪಿ ಪರಾರಿಯಾಗಿದ್ದು ತಿಳಿದು ಸಂಶಯ ಪಕ್ಕಾ ಆಗಿತ್ತು. ಸದ್ಯ ಇಬ್ಬರೂ ಆರೋಪಿಗಳನ್ನ ಯಲಹಂಕ ಪೊಲೀಸರು ಬಂಧಿಸಿದ್ದು ಬೇರೆ ಯಾರಾದ್ರೂ ಕೊಲೆಗೆ ಸಹಕಾರ ನೀಡಿದ್ದರೇ ಅನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Grandfather murdered by grandson and his close friend for the sake of property in Bangalore. The arrested are identified as Jayanth grand son and friend Yasin.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am