ಬ್ರೇಕಿಂಗ್ ನ್ಯೂಸ್
20-08-22 01:38 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20: ಆಸ್ತಿಗಾಗಿ ಸ್ವಂತ ತಾತನನ್ನೇ ಹೊಡೆದು ಕೊಂದಿದ್ದ ಆರೋಪಿ ಮೊಮ್ಮಗನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.
ಮೊಮ್ಮಗ ಜಯಂತ್ (20) ಮತ್ತು ಕೊಲೆಗೆ ಸಹಕರಿಸಿದ ಯಾಸೀನ್ (22) ಬಂಧಿತ ಆರೋಪಿಗಳು. ಜಯಂತ್, ಸ್ನೇಹಿತನ ಜೊತೆ ಸೇರಿ ತಾತ ಪುಟ್ಟಯ್ಯ ಎಂಬವರನ್ನ ಕೊಂದಿದ್ದ. ಆಗಸ್ಟ್ 17ರಂದು ಕೊಲೆ ಮಾಡಿದ್ದು ಯಲಹಂಕ ಸಮೀಪದ ಸುರಭಿ ಲೇಔಟ್ ನಲ್ಲಿ ಘಟನೆ ನಡೆದಿತ್ತು. ಆಸ್ತಿ ವಿಚಾರದಲ್ಲಿ ತಾತನ ಜೊತೆ ಜಗಳವಾಡ್ತಿದ್ದ. ಅಲ್ಲದೆ, ವ್ಯವಹಾರಕ್ಕಾಗಿ ಆಸ್ತಿ ಮೇಲೆ ಲೋನ್ ಕೊಡಿಸುವಂತೆ ಪೀಡಿಸ್ತಿದ್ದ. ಆದ್ರೆ ಮೊಮ್ಮಗ ಹಠಕ್ಕೆ ಆಗಲ್ಲ ಎಂದಿದ್ದ ಪುಟ್ಟಯ್ಯರನ್ನು ಮೊಮ್ಮಗನೇ ಕೊಲೆ ಮಾಡಲು ಸಂಚು ರೂಪಿಸಿದ್ದ.
ಕೊಲೆ ಮಾಡಿಯಾದರೂ ಆಸ್ತಿ ಪಾಲು ಪಡೆದುಕೊಂಡರಾಯ್ತು ಎಂದು ಯೋಜನೆ ಹಾಕಿದ್ದ ಆರೋಪಿ, ಗೆಳೆಯ ಯಾಸೀನ್ಗೆ ಕರೆ ಮಾಡಿ ಕರೆಸಿಕೊಂಡು 17ರಂದು ಮನೆಗೆ ನುಗ್ಗಿ ಪುಟ್ಟಯ್ಯನನ್ನ ಕೊಲೆ ಮಾಡಿದ್ದಾರೆ. ಕೊಲೆಗೈದು ತಾತನ ಮೈಮೇಲಿದ್ದ ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಆದರೆ ಕುಟುಂಬಸ್ಥರ ಮೂಲಕ ಮೊಮ್ಮಗ ಜಯಂತ್, ಜಗಳ ಮಾಡಿಕೊಂಡಿದ್ದ ವಿಚಾರ ಪೊಲೀಸರಿಗೆ ಲಭಿಸಿತ್ತು. ವಿಚಾರಣೆಗೆ ಯತ್ನಿಸಿದಾಗ ಆರೋಪಿ ಪರಾರಿಯಾಗಿದ್ದು ತಿಳಿದು ಸಂಶಯ ಪಕ್ಕಾ ಆಗಿತ್ತು. ಸದ್ಯ ಇಬ್ಬರೂ ಆರೋಪಿಗಳನ್ನ ಯಲಹಂಕ ಪೊಲೀಸರು ಬಂಧಿಸಿದ್ದು ಬೇರೆ ಯಾರಾದ್ರೂ ಕೊಲೆಗೆ ಸಹಕಾರ ನೀಡಿದ್ದರೇ ಅನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Grandfather murdered by grandson and his close friend for the sake of property in Bangalore. The arrested are identified as Jayanth grand son and friend Yasin.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm