ಬ್ರೇಕಿಂಗ್ ನ್ಯೂಸ್
20-08-22 01:38 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20: ಆಸ್ತಿಗಾಗಿ ಸ್ವಂತ ತಾತನನ್ನೇ ಹೊಡೆದು ಕೊಂದಿದ್ದ ಆರೋಪಿ ಮೊಮ್ಮಗನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.
ಮೊಮ್ಮಗ ಜಯಂತ್ (20) ಮತ್ತು ಕೊಲೆಗೆ ಸಹಕರಿಸಿದ ಯಾಸೀನ್ (22) ಬಂಧಿತ ಆರೋಪಿಗಳು. ಜಯಂತ್, ಸ್ನೇಹಿತನ ಜೊತೆ ಸೇರಿ ತಾತ ಪುಟ್ಟಯ್ಯ ಎಂಬವರನ್ನ ಕೊಂದಿದ್ದ. ಆಗಸ್ಟ್ 17ರಂದು ಕೊಲೆ ಮಾಡಿದ್ದು ಯಲಹಂಕ ಸಮೀಪದ ಸುರಭಿ ಲೇಔಟ್ ನಲ್ಲಿ ಘಟನೆ ನಡೆದಿತ್ತು. ಆಸ್ತಿ ವಿಚಾರದಲ್ಲಿ ತಾತನ ಜೊತೆ ಜಗಳವಾಡ್ತಿದ್ದ. ಅಲ್ಲದೆ, ವ್ಯವಹಾರಕ್ಕಾಗಿ ಆಸ್ತಿ ಮೇಲೆ ಲೋನ್ ಕೊಡಿಸುವಂತೆ ಪೀಡಿಸ್ತಿದ್ದ. ಆದ್ರೆ ಮೊಮ್ಮಗ ಹಠಕ್ಕೆ ಆಗಲ್ಲ ಎಂದಿದ್ದ ಪುಟ್ಟಯ್ಯರನ್ನು ಮೊಮ್ಮಗನೇ ಕೊಲೆ ಮಾಡಲು ಸಂಚು ರೂಪಿಸಿದ್ದ.

ಕೊಲೆ ಮಾಡಿಯಾದರೂ ಆಸ್ತಿ ಪಾಲು ಪಡೆದುಕೊಂಡರಾಯ್ತು ಎಂದು ಯೋಜನೆ ಹಾಕಿದ್ದ ಆರೋಪಿ, ಗೆಳೆಯ ಯಾಸೀನ್ಗೆ ಕರೆ ಮಾಡಿ ಕರೆಸಿಕೊಂಡು 17ರಂದು ಮನೆಗೆ ನುಗ್ಗಿ ಪುಟ್ಟಯ್ಯನನ್ನ ಕೊಲೆ ಮಾಡಿದ್ದಾರೆ. ಕೊಲೆಗೈದು ತಾತನ ಮೈಮೇಲಿದ್ದ ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಆದರೆ ಕುಟುಂಬಸ್ಥರ ಮೂಲಕ ಮೊಮ್ಮಗ ಜಯಂತ್, ಜಗಳ ಮಾಡಿಕೊಂಡಿದ್ದ ವಿಚಾರ ಪೊಲೀಸರಿಗೆ ಲಭಿಸಿತ್ತು. ವಿಚಾರಣೆಗೆ ಯತ್ನಿಸಿದಾಗ ಆರೋಪಿ ಪರಾರಿಯಾಗಿದ್ದು ತಿಳಿದು ಸಂಶಯ ಪಕ್ಕಾ ಆಗಿತ್ತು. ಸದ್ಯ ಇಬ್ಬರೂ ಆರೋಪಿಗಳನ್ನ ಯಲಹಂಕ ಪೊಲೀಸರು ಬಂಧಿಸಿದ್ದು ಬೇರೆ ಯಾರಾದ್ರೂ ಕೊಲೆಗೆ ಸಹಕಾರ ನೀಡಿದ್ದರೇ ಅನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Grandfather murdered by grandson and his close friend for the sake of property in Bangalore. The arrested are identified as Jayanth grand son and friend Yasin.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm