ಬ್ರೇಕಿಂಗ್ ನ್ಯೂಸ್
20-08-22 01:38 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20: ಆಸ್ತಿಗಾಗಿ ಸ್ವಂತ ತಾತನನ್ನೇ ಹೊಡೆದು ಕೊಂದಿದ್ದ ಆರೋಪಿ ಮೊಮ್ಮಗನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.
ಮೊಮ್ಮಗ ಜಯಂತ್ (20) ಮತ್ತು ಕೊಲೆಗೆ ಸಹಕರಿಸಿದ ಯಾಸೀನ್ (22) ಬಂಧಿತ ಆರೋಪಿಗಳು. ಜಯಂತ್, ಸ್ನೇಹಿತನ ಜೊತೆ ಸೇರಿ ತಾತ ಪುಟ್ಟಯ್ಯ ಎಂಬವರನ್ನ ಕೊಂದಿದ್ದ. ಆಗಸ್ಟ್ 17ರಂದು ಕೊಲೆ ಮಾಡಿದ್ದು ಯಲಹಂಕ ಸಮೀಪದ ಸುರಭಿ ಲೇಔಟ್ ನಲ್ಲಿ ಘಟನೆ ನಡೆದಿತ್ತು. ಆಸ್ತಿ ವಿಚಾರದಲ್ಲಿ ತಾತನ ಜೊತೆ ಜಗಳವಾಡ್ತಿದ್ದ. ಅಲ್ಲದೆ, ವ್ಯವಹಾರಕ್ಕಾಗಿ ಆಸ್ತಿ ಮೇಲೆ ಲೋನ್ ಕೊಡಿಸುವಂತೆ ಪೀಡಿಸ್ತಿದ್ದ. ಆದ್ರೆ ಮೊಮ್ಮಗ ಹಠಕ್ಕೆ ಆಗಲ್ಲ ಎಂದಿದ್ದ ಪುಟ್ಟಯ್ಯರನ್ನು ಮೊಮ್ಮಗನೇ ಕೊಲೆ ಮಾಡಲು ಸಂಚು ರೂಪಿಸಿದ್ದ.

ಕೊಲೆ ಮಾಡಿಯಾದರೂ ಆಸ್ತಿ ಪಾಲು ಪಡೆದುಕೊಂಡರಾಯ್ತು ಎಂದು ಯೋಜನೆ ಹಾಕಿದ್ದ ಆರೋಪಿ, ಗೆಳೆಯ ಯಾಸೀನ್ಗೆ ಕರೆ ಮಾಡಿ ಕರೆಸಿಕೊಂಡು 17ರಂದು ಮನೆಗೆ ನುಗ್ಗಿ ಪುಟ್ಟಯ್ಯನನ್ನ ಕೊಲೆ ಮಾಡಿದ್ದಾರೆ. ಕೊಲೆಗೈದು ತಾತನ ಮೈಮೇಲಿದ್ದ ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಆದರೆ ಕುಟುಂಬಸ್ಥರ ಮೂಲಕ ಮೊಮ್ಮಗ ಜಯಂತ್, ಜಗಳ ಮಾಡಿಕೊಂಡಿದ್ದ ವಿಚಾರ ಪೊಲೀಸರಿಗೆ ಲಭಿಸಿತ್ತು. ವಿಚಾರಣೆಗೆ ಯತ್ನಿಸಿದಾಗ ಆರೋಪಿ ಪರಾರಿಯಾಗಿದ್ದು ತಿಳಿದು ಸಂಶಯ ಪಕ್ಕಾ ಆಗಿತ್ತು. ಸದ್ಯ ಇಬ್ಬರೂ ಆರೋಪಿಗಳನ್ನ ಯಲಹಂಕ ಪೊಲೀಸರು ಬಂಧಿಸಿದ್ದು ಬೇರೆ ಯಾರಾದ್ರೂ ಕೊಲೆಗೆ ಸಹಕಾರ ನೀಡಿದ್ದರೇ ಅನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Grandfather murdered by grandson and his close friend for the sake of property in Bangalore. The arrested are identified as Jayanth grand son and friend Yasin.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm