ಬ್ರೇಕಿಂಗ್ ನ್ಯೂಸ್
20-08-22 05:34 pm HK News Desk ಕ್ರೈಂ
ಉಡುಪಿ, ಆಗಸ್ಟ್ 20: ಫ್ಲ್ಯಾಟ್ ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದಿದ್ದ ಪ್ರಕರಣದಲ್ಲಿ ಯುವ ಜೋಡಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಬಜಪೆ ಮೂಲದ, ಪಡುಬಿದ್ರಿ ಮೂಳೂರಿನ ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ ವಾಸವಿರುವ ವಾಜೀದ್ (25) ಮತ್ತು ಉಡುಪಿ ಕಡಿಯಾಳಿಯ ಬಾಡಿಗೆ ಮನೆಯ ನಿವಾಸಿ ಶಹನಾಜ್ (32) ಬಂಧಿತ ಆರೋಪಿಗಳು. ಮೂಳೂರಿನ ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ ವಾಸವಿದ್ದ ಸರ್ಫ್ರಾಜ್ ತನ್ನ ಮನೆಯ ಕಪಾಟಿನಲ್ಲಿಟ್ಟಿದ್ದ 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾದ ಬಗ್ಗೆ ಕಾಪು ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಸಾಕ್ಷಿ ಆಧಾರದಲ್ಲಿ ಅದೇ ಫ್ಲಾಟಿನಲ್ಲಿ ವಾಸವಿದ್ದ ವಾಜೀದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಕಳವು ಕೃತ್ಯದ ಬಗ್ಗೆ ವಾಜೀದ್ ಬಾಯ್ಬಿಟ್ಟಿದ್ದು ಸ್ನೇಹಿತೆ ಶಹನಾಜ್ ಕೈಜೋಡಿಸಿದ್ದಾಗಿ ತಿಳಿಸಿದ್ದ. ಕಾಪು ವೃತ್ತ ನಿರೀಕ್ಷಕ ಕೆ.ಸಿ ಪೂವಯ್ಯ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಆರೋಪಿ ಬಳಿಯಿಂದ 3.38 ಲಕ್ಷ ರೂ. ಸೊತ್ತು ವಶಕ್ಕೆ ಪಡೆದಿದ್ದಾರೆ. ಈತನ ವಿರುದ್ಧ ವಾಹನ ಕಳವು, ದನ ಕಳವು, ಚಿನ್ನಾಭರಣ ಕಳವು ಸೇರಿದಂತೆ 10ಕ್ಕೂ ಅಧಿಕ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Police arrested accused in the case of stealing golden ornaments and cash from an apartment at Muloor Sri Sai Varcher building. The arrested are identified as Wajid J (25), native of Bajpe, presently residing in the same flat building and Shahnaz (32), who lives on rent at Kadiyali in Udupi.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm