ಬ್ರೇಕಿಂಗ್ ನ್ಯೂಸ್
20-08-22 05:34 pm HK News Desk ಕ್ರೈಂ
ಉಡುಪಿ, ಆಗಸ್ಟ್ 20: ಫ್ಲ್ಯಾಟ್ ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದಿದ್ದ ಪ್ರಕರಣದಲ್ಲಿ ಯುವ ಜೋಡಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಬಜಪೆ ಮೂಲದ, ಪಡುಬಿದ್ರಿ ಮೂಳೂರಿನ ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ ವಾಸವಿರುವ ವಾಜೀದ್ (25) ಮತ್ತು ಉಡುಪಿ ಕಡಿಯಾಳಿಯ ಬಾಡಿಗೆ ಮನೆಯ ನಿವಾಸಿ ಶಹನಾಜ್ (32) ಬಂಧಿತ ಆರೋಪಿಗಳು. ಮೂಳೂರಿನ ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ ವಾಸವಿದ್ದ ಸರ್ಫ್ರಾಜ್ ತನ್ನ ಮನೆಯ ಕಪಾಟಿನಲ್ಲಿಟ್ಟಿದ್ದ 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾದ ಬಗ್ಗೆ ಕಾಪು ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಸಾಕ್ಷಿ ಆಧಾರದಲ್ಲಿ ಅದೇ ಫ್ಲಾಟಿನಲ್ಲಿ ವಾಸವಿದ್ದ ವಾಜೀದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಕಳವು ಕೃತ್ಯದ ಬಗ್ಗೆ ವಾಜೀದ್ ಬಾಯ್ಬಿಟ್ಟಿದ್ದು ಸ್ನೇಹಿತೆ ಶಹನಾಜ್ ಕೈಜೋಡಿಸಿದ್ದಾಗಿ ತಿಳಿಸಿದ್ದ. ಕಾಪು ವೃತ್ತ ನಿರೀಕ್ಷಕ ಕೆ.ಸಿ ಪೂವಯ್ಯ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಆರೋಪಿ ಬಳಿಯಿಂದ 3.38 ಲಕ್ಷ ರೂ. ಸೊತ್ತು ವಶಕ್ಕೆ ಪಡೆದಿದ್ದಾರೆ. ಈತನ ವಿರುದ್ಧ ವಾಹನ ಕಳವು, ದನ ಕಳವು, ಚಿನ್ನಾಭರಣ ಕಳವು ಸೇರಿದಂತೆ 10ಕ್ಕೂ ಅಧಿಕ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Police arrested accused in the case of stealing golden ornaments and cash from an apartment at Muloor Sri Sai Varcher building. The arrested are identified as Wajid J (25), native of Bajpe, presently residing in the same flat building and Shahnaz (32), who lives on rent at Kadiyali in Udupi.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm