ಬ್ರೇಕಿಂಗ್ ನ್ಯೂಸ್
20-08-22 05:34 pm HK News Desk ಕ್ರೈಂ
ಉಡುಪಿ, ಆಗಸ್ಟ್ 20: ಫ್ಲ್ಯಾಟ್ ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದಿದ್ದ ಪ್ರಕರಣದಲ್ಲಿ ಯುವ ಜೋಡಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಬಜಪೆ ಮೂಲದ, ಪಡುಬಿದ್ರಿ ಮೂಳೂರಿನ ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ ವಾಸವಿರುವ ವಾಜೀದ್ (25) ಮತ್ತು ಉಡುಪಿ ಕಡಿಯಾಳಿಯ ಬಾಡಿಗೆ ಮನೆಯ ನಿವಾಸಿ ಶಹನಾಜ್ (32) ಬಂಧಿತ ಆರೋಪಿಗಳು. ಮೂಳೂರಿನ ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ ವಾಸವಿದ್ದ ಸರ್ಫ್ರಾಜ್ ತನ್ನ ಮನೆಯ ಕಪಾಟಿನಲ್ಲಿಟ್ಟಿದ್ದ 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾದ ಬಗ್ಗೆ ಕಾಪು ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಸಾಕ್ಷಿ ಆಧಾರದಲ್ಲಿ ಅದೇ ಫ್ಲಾಟಿನಲ್ಲಿ ವಾಸವಿದ್ದ ವಾಜೀದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಕಳವು ಕೃತ್ಯದ ಬಗ್ಗೆ ವಾಜೀದ್ ಬಾಯ್ಬಿಟ್ಟಿದ್ದು ಸ್ನೇಹಿತೆ ಶಹನಾಜ್ ಕೈಜೋಡಿಸಿದ್ದಾಗಿ ತಿಳಿಸಿದ್ದ. ಕಾಪು ವೃತ್ತ ನಿರೀಕ್ಷಕ ಕೆ.ಸಿ ಪೂವಯ್ಯ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಆರೋಪಿ ಬಳಿಯಿಂದ 3.38 ಲಕ್ಷ ರೂ. ಸೊತ್ತು ವಶಕ್ಕೆ ಪಡೆದಿದ್ದಾರೆ. ಈತನ ವಿರುದ್ಧ ವಾಹನ ಕಳವು, ದನ ಕಳವು, ಚಿನ್ನಾಭರಣ ಕಳವು ಸೇರಿದಂತೆ 10ಕ್ಕೂ ಅಧಿಕ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Police arrested accused in the case of stealing golden ornaments and cash from an apartment at Muloor Sri Sai Varcher building. The arrested are identified as Wajid J (25), native of Bajpe, presently residing in the same flat building and Shahnaz (32), who lives on rent at Kadiyali in Udupi.
31-07-25 10:20 am
Bangalore Correspondent
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
31-07-25 09:51 am
HK News Desk
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
31-07-25 01:37 pm
Mangalore Correspondent
Dharmasthala SIT latest News: ಧರ್ಮಸ್ಥಳ ಎಸ್ಐಟಿ...
31-07-25 12:59 pm
ಕೆಂಪು ಕಲ್ಲು, ಮರಳಿನ ಸಮಸ್ಯೆ ನೀಗಿಸಲು ಸಂಸದ ಬ್ರಿಜೇ...
31-07-25 10:23 am
Dharmasthala Case, SIT Helpline Number, Manga...
30-07-25 11:05 pm
Dharmasthala Second Day of Exhumation, SIT: ಶ...
30-07-25 03:00 pm
31-07-25 06:04 pm
Mangalore Correspondent
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm