ಬ್ರೇಕಿಂಗ್ ನ್ಯೂಸ್
20-08-22 05:34 pm HK News Desk ಕ್ರೈಂ
ಉಡುಪಿ, ಆಗಸ್ಟ್ 20: ಫ್ಲ್ಯಾಟ್ ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದಿದ್ದ ಪ್ರಕರಣದಲ್ಲಿ ಯುವ ಜೋಡಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಬಜಪೆ ಮೂಲದ, ಪಡುಬಿದ್ರಿ ಮೂಳೂರಿನ ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ ವಾಸವಿರುವ ವಾಜೀದ್ (25) ಮತ್ತು ಉಡುಪಿ ಕಡಿಯಾಳಿಯ ಬಾಡಿಗೆ ಮನೆಯ ನಿವಾಸಿ ಶಹನಾಜ್ (32) ಬಂಧಿತ ಆರೋಪಿಗಳು. ಮೂಳೂರಿನ ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ ವಾಸವಿದ್ದ ಸರ್ಫ್ರಾಜ್ ತನ್ನ ಮನೆಯ ಕಪಾಟಿನಲ್ಲಿಟ್ಟಿದ್ದ 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾದ ಬಗ್ಗೆ ಕಾಪು ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಸಾಕ್ಷಿ ಆಧಾರದಲ್ಲಿ ಅದೇ ಫ್ಲಾಟಿನಲ್ಲಿ ವಾಸವಿದ್ದ ವಾಜೀದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಕಳವು ಕೃತ್ಯದ ಬಗ್ಗೆ ವಾಜೀದ್ ಬಾಯ್ಬಿಟ್ಟಿದ್ದು ಸ್ನೇಹಿತೆ ಶಹನಾಜ್ ಕೈಜೋಡಿಸಿದ್ದಾಗಿ ತಿಳಿಸಿದ್ದ. ಕಾಪು ವೃತ್ತ ನಿರೀಕ್ಷಕ ಕೆ.ಸಿ ಪೂವಯ್ಯ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಆರೋಪಿ ಬಳಿಯಿಂದ 3.38 ಲಕ್ಷ ರೂ. ಸೊತ್ತು ವಶಕ್ಕೆ ಪಡೆದಿದ್ದಾರೆ. ಈತನ ವಿರುದ್ಧ ವಾಹನ ಕಳವು, ದನ ಕಳವು, ಚಿನ್ನಾಭರಣ ಕಳವು ಸೇರಿದಂತೆ 10ಕ್ಕೂ ಅಧಿಕ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Police arrested accused in the case of stealing golden ornaments and cash from an apartment at Muloor Sri Sai Varcher building. The arrested are identified as Wajid J (25), native of Bajpe, presently residing in the same flat building and Shahnaz (32), who lives on rent at Kadiyali in Udupi.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am