ಬ್ರೇಕಿಂಗ್ ನ್ಯೂಸ್
21-08-22 12:24 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 21: ತನ್ನ ಮನೆಯಲ್ಲಿ ಆಶ್ರಯ ಪಡೆದಿದ್ದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಚೈಲ್ಡ್ ಲೈನ್ ಸಿಬಂದಿ ಬಾಲಕಿ ಮತ್ತು ಆಕೆಯ ಇನ್ನೊಬ್ಬ ಸೋದರನನ್ನು ರಕ್ಷಿಸಿ ನಿಗಾ ಕೇಂದ್ರಕ್ಕೆ ವಹಿಸಿದ್ದಾರೆ.
ಅಜ್ಜಿಯ ಸಾವಿನ ಬಳಿಕ ನೋಡಿಕೊಳ್ಳಲು ಯಾರೂ ಇಲ್ಲವೆಂದು ಇಬ್ಬರು ಮಕ್ಕಳನ್ನು ಸಂಬಂಧಿಕರ ಮನೆಯಲ್ಲಿ ಬಿಡಲಾಗಿತ್ತು. ಸೋದರ ಸಂಬಂಧಿ ಆಗಿರುವ ಮನೆಯಲ್ಲಿದ್ದ ವ್ಯಕ್ತಿ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ. ತಾನು ಆಶ್ರಯ ನೀಡುತ್ತಿದ್ದೇನೆ ಎಂಬ ಅಹಂಕಾರದಿಂದ ಬಾಲಕಿ ಮೇಲೆ ಕಣ್ಣು ಹಾಕಿದ್ದು, ಹಲವು ಸಮಯದಿಂದ ಕಿರುಕುಳ ನೀಡುತ್ತಿದ್ದ. ಇತ್ತೀಚೆಗೆ ಬಾಲಕಿ ದೈಹಿಕವಾಗಿ ಸಮಸ್ಯೆ ಎದುರಿಸಿದ್ದರಿಂದ ಸ್ಥಳೀಯರಿಗೆ ತಿಳಿದು ಸರಪಾಡಿ ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ಬಂಟ್ವಾಳ ಚೈಲ್ಡ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಸದಸ್ಯರು ಮನೆಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ.
ವ್ಯಕ್ತಿ ಆಶ್ರಯ ನೀಡುತ್ತಿದ್ದಾನೆಂಬ ಕಾರಣಕ್ಕೆ ಬಾಲಕಿ ತನಗಾಗುತ್ತಿರುವ ಕಿರುಕುಳದ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. ಬಾಲಕಿಯ ಮುಗ್ಧತೆಯನ್ನು ಬಳಸ್ಕೊಂಡು ಸೋದರ ಸಂಬಂಧಿಯೇ ಆಗಿದ್ದ ವ್ಯಕ್ತಿ ಕಿರುಕುಳ ನೀಡುತ್ತಿದ್ದ. ಬಾಲಕಿಯನ್ನು ಮಂಗಳೂರಿನ ನಿಗಾ ಕೇಂದ್ರವೊಂದರಲ್ಲಿ ಇರಿಸಿದ್ದರೆ, ಬಾಲಕನನ್ನು ಬೋಂದೆಲ್ ನಲ್ಲಿರುವ ಮಕ್ಕಳ ನಿಗಾ ಕೇಂದ್ರದಲ್ಲಿ ಇರಿಸಲಾಗಿದೆ. ಚೈಲ್ಡ್ ಲೈನ್ ಸಿಬಂದಿ ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
A girl, who had taken shelter in her relative’s house with her young brother, after the death of their grandmother, was sexually harassed by the person supposed to provide her foster care.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am