ಬ್ರೇಕಿಂಗ್ ನ್ಯೂಸ್
21-08-22 12:24 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 21: ತನ್ನ ಮನೆಯಲ್ಲಿ ಆಶ್ರಯ ಪಡೆದಿದ್ದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಚೈಲ್ಡ್ ಲೈನ್ ಸಿಬಂದಿ ಬಾಲಕಿ ಮತ್ತು ಆಕೆಯ ಇನ್ನೊಬ್ಬ ಸೋದರನನ್ನು ರಕ್ಷಿಸಿ ನಿಗಾ ಕೇಂದ್ರಕ್ಕೆ ವಹಿಸಿದ್ದಾರೆ.
ಅಜ್ಜಿಯ ಸಾವಿನ ಬಳಿಕ ನೋಡಿಕೊಳ್ಳಲು ಯಾರೂ ಇಲ್ಲವೆಂದು ಇಬ್ಬರು ಮಕ್ಕಳನ್ನು ಸಂಬಂಧಿಕರ ಮನೆಯಲ್ಲಿ ಬಿಡಲಾಗಿತ್ತು. ಸೋದರ ಸಂಬಂಧಿ ಆಗಿರುವ ಮನೆಯಲ್ಲಿದ್ದ ವ್ಯಕ್ತಿ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ. ತಾನು ಆಶ್ರಯ ನೀಡುತ್ತಿದ್ದೇನೆ ಎಂಬ ಅಹಂಕಾರದಿಂದ ಬಾಲಕಿ ಮೇಲೆ ಕಣ್ಣು ಹಾಕಿದ್ದು, ಹಲವು ಸಮಯದಿಂದ ಕಿರುಕುಳ ನೀಡುತ್ತಿದ್ದ. ಇತ್ತೀಚೆಗೆ ಬಾಲಕಿ ದೈಹಿಕವಾಗಿ ಸಮಸ್ಯೆ ಎದುರಿಸಿದ್ದರಿಂದ ಸ್ಥಳೀಯರಿಗೆ ತಿಳಿದು ಸರಪಾಡಿ ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ಬಂಟ್ವಾಳ ಚೈಲ್ಡ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಸದಸ್ಯರು ಮನೆಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ.
ವ್ಯಕ್ತಿ ಆಶ್ರಯ ನೀಡುತ್ತಿದ್ದಾನೆಂಬ ಕಾರಣಕ್ಕೆ ಬಾಲಕಿ ತನಗಾಗುತ್ತಿರುವ ಕಿರುಕುಳದ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. ಬಾಲಕಿಯ ಮುಗ್ಧತೆಯನ್ನು ಬಳಸ್ಕೊಂಡು ಸೋದರ ಸಂಬಂಧಿಯೇ ಆಗಿದ್ದ ವ್ಯಕ್ತಿ ಕಿರುಕುಳ ನೀಡುತ್ತಿದ್ದ. ಬಾಲಕಿಯನ್ನು ಮಂಗಳೂರಿನ ನಿಗಾ ಕೇಂದ್ರವೊಂದರಲ್ಲಿ ಇರಿಸಿದ್ದರೆ, ಬಾಲಕನನ್ನು ಬೋಂದೆಲ್ ನಲ್ಲಿರುವ ಮಕ್ಕಳ ನಿಗಾ ಕೇಂದ್ರದಲ್ಲಿ ಇರಿಸಲಾಗಿದೆ. ಚೈಲ್ಡ್ ಲೈನ್ ಸಿಬಂದಿ ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
A girl, who had taken shelter in her relative’s house with her young brother, after the death of their grandmother, was sexually harassed by the person supposed to provide her foster care.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm