ಬ್ರೇಕಿಂಗ್ ನ್ಯೂಸ್
21-08-22 12:24 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 21: ತನ್ನ ಮನೆಯಲ್ಲಿ ಆಶ್ರಯ ಪಡೆದಿದ್ದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಚೈಲ್ಡ್ ಲೈನ್ ಸಿಬಂದಿ ಬಾಲಕಿ ಮತ್ತು ಆಕೆಯ ಇನ್ನೊಬ್ಬ ಸೋದರನನ್ನು ರಕ್ಷಿಸಿ ನಿಗಾ ಕೇಂದ್ರಕ್ಕೆ ವಹಿಸಿದ್ದಾರೆ.
ಅಜ್ಜಿಯ ಸಾವಿನ ಬಳಿಕ ನೋಡಿಕೊಳ್ಳಲು ಯಾರೂ ಇಲ್ಲವೆಂದು ಇಬ್ಬರು ಮಕ್ಕಳನ್ನು ಸಂಬಂಧಿಕರ ಮನೆಯಲ್ಲಿ ಬಿಡಲಾಗಿತ್ತು. ಸೋದರ ಸಂಬಂಧಿ ಆಗಿರುವ ಮನೆಯಲ್ಲಿದ್ದ ವ್ಯಕ್ತಿ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ. ತಾನು ಆಶ್ರಯ ನೀಡುತ್ತಿದ್ದೇನೆ ಎಂಬ ಅಹಂಕಾರದಿಂದ ಬಾಲಕಿ ಮೇಲೆ ಕಣ್ಣು ಹಾಕಿದ್ದು, ಹಲವು ಸಮಯದಿಂದ ಕಿರುಕುಳ ನೀಡುತ್ತಿದ್ದ. ಇತ್ತೀಚೆಗೆ ಬಾಲಕಿ ದೈಹಿಕವಾಗಿ ಸಮಸ್ಯೆ ಎದುರಿಸಿದ್ದರಿಂದ ಸ್ಥಳೀಯರಿಗೆ ತಿಳಿದು ಸರಪಾಡಿ ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ಬಂಟ್ವಾಳ ಚೈಲ್ಡ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಸದಸ್ಯರು ಮನೆಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ.
ವ್ಯಕ್ತಿ ಆಶ್ರಯ ನೀಡುತ್ತಿದ್ದಾನೆಂಬ ಕಾರಣಕ್ಕೆ ಬಾಲಕಿ ತನಗಾಗುತ್ತಿರುವ ಕಿರುಕುಳದ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. ಬಾಲಕಿಯ ಮುಗ್ಧತೆಯನ್ನು ಬಳಸ್ಕೊಂಡು ಸೋದರ ಸಂಬಂಧಿಯೇ ಆಗಿದ್ದ ವ್ಯಕ್ತಿ ಕಿರುಕುಳ ನೀಡುತ್ತಿದ್ದ. ಬಾಲಕಿಯನ್ನು ಮಂಗಳೂರಿನ ನಿಗಾ ಕೇಂದ್ರವೊಂದರಲ್ಲಿ ಇರಿಸಿದ್ದರೆ, ಬಾಲಕನನ್ನು ಬೋಂದೆಲ್ ನಲ್ಲಿರುವ ಮಕ್ಕಳ ನಿಗಾ ಕೇಂದ್ರದಲ್ಲಿ ಇರಿಸಲಾಗಿದೆ. ಚೈಲ್ಡ್ ಲೈನ್ ಸಿಬಂದಿ ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
A girl, who had taken shelter in her relative’s house with her young brother, after the death of their grandmother, was sexually harassed by the person supposed to provide her foster care.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am