ಬ್ರೇಕಿಂಗ್ ನ್ಯೂಸ್
21-08-22 10:23 pm HK Desk News ಕ್ರೈಂ
ಕೊಚ್ಚಿ, ಆಗಸ್ಟ್ 21: ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವ್ಯಕ್ತಿಯೊಬ್ಬನ ಬಳಿ ಬರೋಬ್ಬರಿ 60 ಕೋಟಿ ಮೌಲ್ಯದ 30 ಕೆಜಿ ಡ್ರಗ್ಸ್ ಅನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮೂಲತಃ ಪಾಲಕ್ಕಾಡ್ ನಿವಾಸಿಯಾಗಿರುವ ಮುರಲೀಧರನ್ ನಾಯರ್ ಎಂಬಾತ ಜಿಂಬಾಬ್ವೆಯಿಂದ ದೋಹಾ ಮೂಲಕ ಕೊಚ್ಚಿಗೆ ಬಂದಿಳಿದಿದ್ದ. ಬ್ಯಾಗ್ ತಪಾಸಣೆ ನಡೆಸಿದಾಗ 60 ಕೋಟಿ ಮೌಲ್ಯದ ಮೆಥಾಕ್ವಿನಾಲ್ ಡ್ರಗ್ಸ್ ಪತ್ತೆಯಾಗಿದೆ.
ಬ್ಯಾಗ್ ಒಳಗೆ ಹಿಡನ್ ಆಗಿರುವಂತೆ ಡ್ರಗ್ಸ್ ಇಡಲಾಗಿತ್ತು. ತ್ರೀ ಡಿ ಎಂಆರ್ ಐ ಸ್ಕ್ಯಾನ್ ಸಂದರ್ಭದಲ್ಲಿ ಸಂಶಯ ಬಂದು ತಪಾಸಣೆ ನಡೆಸಿದ ಅಧಿಕಾರಿಗಳಿಗೆ ಭಾರೀ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ 60 ಕೋಟಿ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುರಲೀಧರನ್ ನಾಯರ್ ಕೆಲಸದ ನಿಮಿತ್ತ ದೆಹಲಿಯಲ್ಲಿ ವಾಸವಿದ್ದ ವ್ಯಕ್ತಿಯಾಗಿದ್ದು ಜಿಂಬಾಬ್ವೆಗೆ ಹೋಗಿ ಅಲ್ಲಿಂದ ದೋಹಾ ಮೂಲಕ ಕೊಚ್ಚಿಗೆ ಆಗಮಿಸಿದ್ದ. ನಾರ್ಕೋಟಿಕ್ ವಿಭಾಗದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Narcotic drugs worth ₹60 crore in the international market was seized from a passenger who arrived on Sunday at the Cochin international airport.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm