ಬ್ರೇಕಿಂಗ್ ನ್ಯೂಸ್
21-08-22 10:23 pm HK Desk News ಕ್ರೈಂ
ಕೊಚ್ಚಿ, ಆಗಸ್ಟ್ 21: ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವ್ಯಕ್ತಿಯೊಬ್ಬನ ಬಳಿ ಬರೋಬ್ಬರಿ 60 ಕೋಟಿ ಮೌಲ್ಯದ 30 ಕೆಜಿ ಡ್ರಗ್ಸ್ ಅನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮೂಲತಃ ಪಾಲಕ್ಕಾಡ್ ನಿವಾಸಿಯಾಗಿರುವ ಮುರಲೀಧರನ್ ನಾಯರ್ ಎಂಬಾತ ಜಿಂಬಾಬ್ವೆಯಿಂದ ದೋಹಾ ಮೂಲಕ ಕೊಚ್ಚಿಗೆ ಬಂದಿಳಿದಿದ್ದ. ಬ್ಯಾಗ್ ತಪಾಸಣೆ ನಡೆಸಿದಾಗ 60 ಕೋಟಿ ಮೌಲ್ಯದ ಮೆಥಾಕ್ವಿನಾಲ್ ಡ್ರಗ್ಸ್ ಪತ್ತೆಯಾಗಿದೆ.
ಬ್ಯಾಗ್ ಒಳಗೆ ಹಿಡನ್ ಆಗಿರುವಂತೆ ಡ್ರಗ್ಸ್ ಇಡಲಾಗಿತ್ತು. ತ್ರೀ ಡಿ ಎಂಆರ್ ಐ ಸ್ಕ್ಯಾನ್ ಸಂದರ್ಭದಲ್ಲಿ ಸಂಶಯ ಬಂದು ತಪಾಸಣೆ ನಡೆಸಿದ ಅಧಿಕಾರಿಗಳಿಗೆ ಭಾರೀ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ 60 ಕೋಟಿ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುರಲೀಧರನ್ ನಾಯರ್ ಕೆಲಸದ ನಿಮಿತ್ತ ದೆಹಲಿಯಲ್ಲಿ ವಾಸವಿದ್ದ ವ್ಯಕ್ತಿಯಾಗಿದ್ದು ಜಿಂಬಾಬ್ವೆಗೆ ಹೋಗಿ ಅಲ್ಲಿಂದ ದೋಹಾ ಮೂಲಕ ಕೊಚ್ಚಿಗೆ ಆಗಮಿಸಿದ್ದ. ನಾರ್ಕೋಟಿಕ್ ವಿಭಾಗದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Narcotic drugs worth ₹60 crore in the international market was seized from a passenger who arrived on Sunday at the Cochin international airport.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm