ಬ್ರೇಕಿಂಗ್ ನ್ಯೂಸ್
22-08-22 12:17 pm HK News Desk ಕ್ರೈಂ
ವಿಜಯನಗರ, ಆಗಸ್ಟ್ 22 : ವಿಜಯನಗರದಲ್ಲಿಯೂ ಖೋಟಾ ನೋಟು ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ.
ವಿಜಯನಗರದ ಹೊಸಪೇಟೆ ಪಟ್ಟಣ ಪೊಲೀಸರು ಕಾರ್ಯಾಚರಣೆ ಕಾರ್ಯಾಚರಣೆ ನಡೆಸಿದ್ದಾರೆ. 500 ರೂ. ಮುಖ ಬೆಲೆಯ 1 ಲಕ್ಷದ 56 ಸಾವಿರ ಮೌಲ್ಯದ ಖೋಟಾ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ದಾವಣಗೆರೆ ಜಿಲ್ಲೆಯ ಕುಬೇರಪ್ಪ(58), ಶಿವಮೊಗ್ಗ ಜಿಲ್ಲೆಯ ರುದ್ರೇಶ್( 39), ಮಂಡ್ಯ ಜಿಲ್ಲೆಯ ಎಸ್. ರಾಜೇಶ್(28), ಮೈಸೂರು ಜಿಲ್ಲೆಯ ಪ್ರಶಾಂತ್(30), ಮಂಡ್ಯ ಜಿಲ್ಲೆಯ ರವಿ(30) ಬಂಧಿತ ಆರೋಪಿಗಳು.


ಆರೋಪಿಗಳು ಹೊಸಪೇಟೆ ನಗರದ ರಾಣಿಪೇಟೆಯ ವೆಂಕಟೇಶ್ವರ ಲಾಡ್ಜ್ ನಲ್ಲಿ ಬಂದು ತಂಗಿದ್ದರು. ಖಚಿತ ಮಾಹಿತಿ ಮೇರೆಗೆ ಸಿಪಿಐ ಜಯಪ್ರಕಾಶ್ ದಾಳಿ ನಡೆಸಿದ್ದು ಖೋಟಾ ನೋಟು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Five arrested over fake note printing racket in Vijayanagara.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm