ಬ್ರೇಕಿಂಗ್ ನ್ಯೂಸ್
22-08-22 12:17 pm HK News Desk ಕ್ರೈಂ
ವಿಜಯನಗರ, ಆಗಸ್ಟ್ 22 : ವಿಜಯನಗರದಲ್ಲಿಯೂ ಖೋಟಾ ನೋಟು ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ.
ವಿಜಯನಗರದ ಹೊಸಪೇಟೆ ಪಟ್ಟಣ ಪೊಲೀಸರು ಕಾರ್ಯಾಚರಣೆ ಕಾರ್ಯಾಚರಣೆ ನಡೆಸಿದ್ದಾರೆ. 500 ರೂ. ಮುಖ ಬೆಲೆಯ 1 ಲಕ್ಷದ 56 ಸಾವಿರ ಮೌಲ್ಯದ ಖೋಟಾ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ದಾವಣಗೆರೆ ಜಿಲ್ಲೆಯ ಕುಬೇರಪ್ಪ(58), ಶಿವಮೊಗ್ಗ ಜಿಲ್ಲೆಯ ರುದ್ರೇಶ್( 39), ಮಂಡ್ಯ ಜಿಲ್ಲೆಯ ಎಸ್. ರಾಜೇಶ್(28), ಮೈಸೂರು ಜಿಲ್ಲೆಯ ಪ್ರಶಾಂತ್(30), ಮಂಡ್ಯ ಜಿಲ್ಲೆಯ ರವಿ(30) ಬಂಧಿತ ಆರೋಪಿಗಳು.
ಆರೋಪಿಗಳು ಹೊಸಪೇಟೆ ನಗರದ ರಾಣಿಪೇಟೆಯ ವೆಂಕಟೇಶ್ವರ ಲಾಡ್ಜ್ ನಲ್ಲಿ ಬಂದು ತಂಗಿದ್ದರು. ಖಚಿತ ಮಾಹಿತಿ ಮೇರೆಗೆ ಸಿಪಿಐ ಜಯಪ್ರಕಾಶ್ ದಾಳಿ ನಡೆಸಿದ್ದು ಖೋಟಾ ನೋಟು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Five arrested over fake note printing racket in Vijayanagara.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
23-06-25 08:54 pm
HK News Desk
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm