ಬ್ರೇಕಿಂಗ್ ನ್ಯೂಸ್
22-08-22 12:17 pm HK News Desk ಕ್ರೈಂ
ವಿಜಯನಗರ, ಆಗಸ್ಟ್ 22 : ವಿಜಯನಗರದಲ್ಲಿಯೂ ಖೋಟಾ ನೋಟು ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ.
ವಿಜಯನಗರದ ಹೊಸಪೇಟೆ ಪಟ್ಟಣ ಪೊಲೀಸರು ಕಾರ್ಯಾಚರಣೆ ಕಾರ್ಯಾಚರಣೆ ನಡೆಸಿದ್ದಾರೆ. 500 ರೂ. ಮುಖ ಬೆಲೆಯ 1 ಲಕ್ಷದ 56 ಸಾವಿರ ಮೌಲ್ಯದ ಖೋಟಾ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ದಾವಣಗೆರೆ ಜಿಲ್ಲೆಯ ಕುಬೇರಪ್ಪ(58), ಶಿವಮೊಗ್ಗ ಜಿಲ್ಲೆಯ ರುದ್ರೇಶ್( 39), ಮಂಡ್ಯ ಜಿಲ್ಲೆಯ ಎಸ್. ರಾಜೇಶ್(28), ಮೈಸೂರು ಜಿಲ್ಲೆಯ ಪ್ರಶಾಂತ್(30), ಮಂಡ್ಯ ಜಿಲ್ಲೆಯ ರವಿ(30) ಬಂಧಿತ ಆರೋಪಿಗಳು.


ಆರೋಪಿಗಳು ಹೊಸಪೇಟೆ ನಗರದ ರಾಣಿಪೇಟೆಯ ವೆಂಕಟೇಶ್ವರ ಲಾಡ್ಜ್ ನಲ್ಲಿ ಬಂದು ತಂಗಿದ್ದರು. ಖಚಿತ ಮಾಹಿತಿ ಮೇರೆಗೆ ಸಿಪಿಐ ಜಯಪ್ರಕಾಶ್ ದಾಳಿ ನಡೆಸಿದ್ದು ಖೋಟಾ ನೋಟು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Five arrested over fake note printing racket in Vijayanagara.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am