ಬ್ರೇಕಿಂಗ್ ನ್ಯೂಸ್
22-08-22 05:43 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 22 : ಕೊಲೆಯತ್ನ ಪ್ರಕರಣದಲ್ಲಿ ಸ್ಥಳ ಮಹಜರಿಗೆ ಆರೋಪಿಯನ್ನು ಒಯ್ದಿದ್ದಾಗ ಪೊಲೀಸ್ ಸಿಬಂದಿಗೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಗುಂಡು ಹಾರಿಸಿ ಆರೋಪಿಯನ್ನು ಸೆರೆಹಿಡಿದಿದ್ದಾರೆ.
ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಪದವು ಬಳಿಯ ಕಂಬಳ ಗ್ರಾಮ ಎಂಬಲ್ಲಿನ ಘಟನೆ ನಡೆದಿದೆ. ಗುಂಡೇಟು ತಗಲಿರುವ ವ್ಯಕ್ತಿ ಮುಶ್ತಾಕ್ (26) ಎಂಬಾತನಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.




ಆಗಸ್ಟ್ 19 ರಂದು ವೈಯಕ್ತಿಕ ದ್ವೇಷದ ಕಾರಣಕ್ಕೆ ರಮ್ಲಾನ್ ಆಸಿಫ್ ಎಂಬವರ ಮೇಲೆ ಚಾಕುವಿನಿಂದ ಇರಿದ ಘಟನೆ ನಡೆದಿತ್ತು. ಅಡ್ಯಾರ್ ಪದವಿನಲ್ಲಿ ನಡೆದಿದ್ದ ಘಟನೆಯಲ್ಲಿ ಮುಶ್ತಾಕ್ ಮತ್ತು ಆಶಿಕ್ ಆರೋಪಿಗಳಾಗಿದ್ದರು. ಅವರನ್ನು ಕಂಕನಾಡಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದು ಸೋಮವಾರ ಸಂಜೆ ಹತ್ಯಾರು ಮತ್ತು ಸ್ಕೂಟರನ್ನು ವಶಕ್ಕೆ ಪಡೆಯಲು ಅಡ್ಯಾರ್ ಪದವು ಹೋಗಿದ್ದರು.




ಈ ವೇಳೆ, ಸಿಬಂದಿ ಒಬ್ಬರಿಗೆ ಹಲ್ಲೆಗೈದು ಮುಶ್ತಾಕ್ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ಪೊಲೀಸರು ಪ್ರತಿದಾಳಿ ನಡೆಸಿ ಬಂಧಿಸಿದ್ದಾರೆ.
Mangalore kankandy rural Police open fire on accused who tries to escape at Adyarpadav. Accused who was brought for spot mahazar tried to assault the police and flee during whichp the police open fired on the accused. The accused is said to be admitted at Fr Mullers Hospital in Mangalore.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am