ಬ್ರೇಕಿಂಗ್ ನ್ಯೂಸ್
22-08-22 05:43 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 22 : ಕೊಲೆಯತ್ನ ಪ್ರಕರಣದಲ್ಲಿ ಸ್ಥಳ ಮಹಜರಿಗೆ ಆರೋಪಿಯನ್ನು ಒಯ್ದಿದ್ದಾಗ ಪೊಲೀಸ್ ಸಿಬಂದಿಗೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಗುಂಡು ಹಾರಿಸಿ ಆರೋಪಿಯನ್ನು ಸೆರೆಹಿಡಿದಿದ್ದಾರೆ.
ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಪದವು ಬಳಿಯ ಕಂಬಳ ಗ್ರಾಮ ಎಂಬಲ್ಲಿನ ಘಟನೆ ನಡೆದಿದೆ. ಗುಂಡೇಟು ತಗಲಿರುವ ವ್ಯಕ್ತಿ ಮುಶ್ತಾಕ್ (26) ಎಂಬಾತನಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆಗಸ್ಟ್ 19 ರಂದು ವೈಯಕ್ತಿಕ ದ್ವೇಷದ ಕಾರಣಕ್ಕೆ ರಮ್ಲಾನ್ ಆಸಿಫ್ ಎಂಬವರ ಮೇಲೆ ಚಾಕುವಿನಿಂದ ಇರಿದ ಘಟನೆ ನಡೆದಿತ್ತು. ಅಡ್ಯಾರ್ ಪದವಿನಲ್ಲಿ ನಡೆದಿದ್ದ ಘಟನೆಯಲ್ಲಿ ಮುಶ್ತಾಕ್ ಮತ್ತು ಆಶಿಕ್ ಆರೋಪಿಗಳಾಗಿದ್ದರು. ಅವರನ್ನು ಕಂಕನಾಡಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದು ಸೋಮವಾರ ಸಂಜೆ ಹತ್ಯಾರು ಮತ್ತು ಸ್ಕೂಟರನ್ನು ವಶಕ್ಕೆ ಪಡೆಯಲು ಅಡ್ಯಾರ್ ಪದವು ಹೋಗಿದ್ದರು.
ಈ ವೇಳೆ, ಸಿಬಂದಿ ಒಬ್ಬರಿಗೆ ಹಲ್ಲೆಗೈದು ಮುಶ್ತಾಕ್ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ಪೊಲೀಸರು ಪ್ರತಿದಾಳಿ ನಡೆಸಿ ಬಂಧಿಸಿದ್ದಾರೆ.
Mangalore kankandy rural Police open fire on accused who tries to escape at Adyarpadav. Accused who was brought for spot mahazar tried to assault the police and flee during whichp the police open fired on the accused. The accused is said to be admitted at Fr Mullers Hospital in Mangalore.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm