ಬ್ರೇಕಿಂಗ್ ನ್ಯೂಸ್
22-08-22 05:43 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 22 : ಕೊಲೆಯತ್ನ ಪ್ರಕರಣದಲ್ಲಿ ಸ್ಥಳ ಮಹಜರಿಗೆ ಆರೋಪಿಯನ್ನು ಒಯ್ದಿದ್ದಾಗ ಪೊಲೀಸ್ ಸಿಬಂದಿಗೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಗುಂಡು ಹಾರಿಸಿ ಆರೋಪಿಯನ್ನು ಸೆರೆಹಿಡಿದಿದ್ದಾರೆ.
ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಪದವು ಬಳಿಯ ಕಂಬಳ ಗ್ರಾಮ ಎಂಬಲ್ಲಿನ ಘಟನೆ ನಡೆದಿದೆ. ಗುಂಡೇಟು ತಗಲಿರುವ ವ್ಯಕ್ತಿ ಮುಶ್ತಾಕ್ (26) ಎಂಬಾತನಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.




ಆಗಸ್ಟ್ 19 ರಂದು ವೈಯಕ್ತಿಕ ದ್ವೇಷದ ಕಾರಣಕ್ಕೆ ರಮ್ಲಾನ್ ಆಸಿಫ್ ಎಂಬವರ ಮೇಲೆ ಚಾಕುವಿನಿಂದ ಇರಿದ ಘಟನೆ ನಡೆದಿತ್ತು. ಅಡ್ಯಾರ್ ಪದವಿನಲ್ಲಿ ನಡೆದಿದ್ದ ಘಟನೆಯಲ್ಲಿ ಮುಶ್ತಾಕ್ ಮತ್ತು ಆಶಿಕ್ ಆರೋಪಿಗಳಾಗಿದ್ದರು. ಅವರನ್ನು ಕಂಕನಾಡಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದು ಸೋಮವಾರ ಸಂಜೆ ಹತ್ಯಾರು ಮತ್ತು ಸ್ಕೂಟರನ್ನು ವಶಕ್ಕೆ ಪಡೆಯಲು ಅಡ್ಯಾರ್ ಪದವು ಹೋಗಿದ್ದರು.




ಈ ವೇಳೆ, ಸಿಬಂದಿ ಒಬ್ಬರಿಗೆ ಹಲ್ಲೆಗೈದು ಮುಶ್ತಾಕ್ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ಪೊಲೀಸರು ಪ್ರತಿದಾಳಿ ನಡೆಸಿ ಬಂಧಿಸಿದ್ದಾರೆ.
Mangalore kankandy rural Police open fire on accused who tries to escape at Adyarpadav. Accused who was brought for spot mahazar tried to assault the police and flee during whichp the police open fired on the accused. The accused is said to be admitted at Fr Mullers Hospital in Mangalore.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm