ಬ್ರೇಕಿಂಗ್ ನ್ಯೂಸ್
22-08-22 05:43 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 22 : ಕೊಲೆಯತ್ನ ಪ್ರಕರಣದಲ್ಲಿ ಸ್ಥಳ ಮಹಜರಿಗೆ ಆರೋಪಿಯನ್ನು ಒಯ್ದಿದ್ದಾಗ ಪೊಲೀಸ್ ಸಿಬಂದಿಗೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಗುಂಡು ಹಾರಿಸಿ ಆರೋಪಿಯನ್ನು ಸೆರೆಹಿಡಿದಿದ್ದಾರೆ.
ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಪದವು ಬಳಿಯ ಕಂಬಳ ಗ್ರಾಮ ಎಂಬಲ್ಲಿನ ಘಟನೆ ನಡೆದಿದೆ. ಗುಂಡೇಟು ತಗಲಿರುವ ವ್ಯಕ್ತಿ ಮುಶ್ತಾಕ್ (26) ಎಂಬಾತನಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.




ಆಗಸ್ಟ್ 19 ರಂದು ವೈಯಕ್ತಿಕ ದ್ವೇಷದ ಕಾರಣಕ್ಕೆ ರಮ್ಲಾನ್ ಆಸಿಫ್ ಎಂಬವರ ಮೇಲೆ ಚಾಕುವಿನಿಂದ ಇರಿದ ಘಟನೆ ನಡೆದಿತ್ತು. ಅಡ್ಯಾರ್ ಪದವಿನಲ್ಲಿ ನಡೆದಿದ್ದ ಘಟನೆಯಲ್ಲಿ ಮುಶ್ತಾಕ್ ಮತ್ತು ಆಶಿಕ್ ಆರೋಪಿಗಳಾಗಿದ್ದರು. ಅವರನ್ನು ಕಂಕನಾಡಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದು ಸೋಮವಾರ ಸಂಜೆ ಹತ್ಯಾರು ಮತ್ತು ಸ್ಕೂಟರನ್ನು ವಶಕ್ಕೆ ಪಡೆಯಲು ಅಡ್ಯಾರ್ ಪದವು ಹೋಗಿದ್ದರು.




ಈ ವೇಳೆ, ಸಿಬಂದಿ ಒಬ್ಬರಿಗೆ ಹಲ್ಲೆಗೈದು ಮುಶ್ತಾಕ್ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ಪೊಲೀಸರು ಪ್ರತಿದಾಳಿ ನಡೆಸಿ ಬಂಧಿಸಿದ್ದಾರೆ.
Mangalore kankandy rural Police open fire on accused who tries to escape at Adyarpadav. Accused who was brought for spot mahazar tried to assault the police and flee during whichp the police open fired on the accused. The accused is said to be admitted at Fr Mullers Hospital in Mangalore.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm