ಬ್ರೇಕಿಂಗ್ ನ್ಯೂಸ್
22-08-22 10:01 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 22: ದುಬೈನಿಂದ ಅಕ್ರಮವಾಗಿ ಚಿನ್ನ ಬಚ್ಚಿಟ್ಟುಕೊಂಡು ತರುತ್ತಿದ್ದ ಬಂಟ್ವಾಳ ಮೂಲದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಸೋಮವಾರ ಸ್ಪೈಸ್ ಜೆಟ್ ವಿಮಾನದಲ್ಲಿ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ವ್ಯಕ್ತಿಯ ಬಗ್ಗೆ ಸಂಶಯಗೊಂಡು ತಪಾಸಣೆ ನಡೆಸಿದಾಗ ಆತನ ದೇಹದಲ್ಲಿ ಚಿನ್ನದ ಉಂಡೆಗಳು ಪತ್ತೆಯಾಗಿವೆ. 24 ಕ್ಯಾರೆಟ್ ಚಿನ್ನವನ್ನು ಪೌಡರ್ ರೂಪಕ್ಕಿಳಿಸಿ, ನಾಲ್ಕು ಉಂಡೆಗಳಾಗಿಸಿ ತರಲಾಗುತ್ತಿತ್ತು.
45.83 ಲಕ್ಷ ಮೌಲ್ಯದ 878 ಗ್ರಾಮ್ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಂಟಿನಲ್ಲಿ ಚಿನ್ನದ ಪೌಡರನ್ನು ಬೆರಸಿ ಉಂಡೆಗಳಾಗಿ ಮಾಡಲಾಗಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
Mangalore international airport customs officers seize gold worth 45 lakhs.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm