ಬ್ರೇಕಿಂಗ್ ನ್ಯೂಸ್
23-08-22 12:43 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ದೇಶದ್ರೋಹದ ಕೇಸ್ ಜಡಿದಿರುವ ಸಂಪಿಗೆಹಳ್ಳಿ ಪೊಲೀಸರು ತನಿಖೆ ಚುರುಕು ಮಾಡಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಬಳ್ಳಾರಿ ಮೂಲದ ಸೌರಭ್ ಹಾಗೂ ಬೆಂಗಳೂರಿನ ಸಹಕಾರ ನಗರದ ರಾಹುಲ್ ಎಂಬ ಇಬ್ಬರನ್ನು ತನಿಖೆಗೆ ಒಳಪಡಿಸಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ನ Karle Infra Pvt. Ltd ಕಂಪನಿಯಲ್ಲಿ ಕೆಲ್ಸ ಮಾಡ್ತಿದ್ದ ಸೌರಭ್ ಮತ್ತು ಆತನ ಗೆಳೆಯರು ಕೃತ್ಯ ಎಸಗಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದು ತಮಾಷೆ ಮಾಡೋದಕ್ಕೆ ಹೋಗಿ ಈ ರೀತಿ ಆಯ್ತು ಅಂಥ ಹೇಳಿಕೆ ನೀಡಿದ್ದಾರೆ.
ನಿಮಗೆ ತಾಕತ್ ಇದ್ರೆ ಪಾಕ್ ಪರ ಘೋಷಣೆ ಕೂಗಿ ಎಂದು ಗೆಳೆಯರ ನಡುವೆ ಸವಾಲು ಆಗಿತ್ತು. ಕ್ಲಬ್ ಹೌಸ್ನಲ್ಲಿ ಈ ಬಗ್ಗೆ ವಾರ್ ನಡೆಯುತ್ತಿದ್ದಾಗಲೇ, ಕೆಲ ಯುವಕರು ಸೇರಿ ಹುಚ್ಚಾಟ ಮೆರೆದಿದ್ದರು. ನಮ್ಮ ತಾಕತ್ ಬಗ್ಗೆ ಪ್ರಶ್ನೆ ಮಾಡ್ತೀರಾ ಎಂದು ಹೇಳಿ, ನಾವು ಹೇಳಿದ್ದನ್ನೇ ಮಾಡಿ ತೋರಿಸುತ್ತೇವೆಂದು ಪಾಕ್ ಪರ ಘೋಷಣೆ ಕೂಗಿದ್ದರು. ತಮಾಷೆ ಮಾಡೋಕೆ ಹೋಗಿ ಪಾಕ್ ಪ್ರೇಮಿಗಳಿಗೆ ಸಪೋರ್ಟ್ ಮಾಡಿದ್ದಲ್ಲದೆ, ಈಗ ಕಂಬಿ ಎಣಿಸುವಂತಾಗಿದೆ.
ಪ್ರಕರಣ ಸಂಬಂಧ ಇನ್ನೂ ಮೂವರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ದೇಶದ್ರೋಹ ವಿಚಾರದಲ್ಲಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 153ಎ (ಧರ್ಮ, ಬಣ್ಣದ ವಿಚಾರದಲ್ಲಿ ಎತ್ತಿ ಕಟ್ಟುವುದು, ದ್ವೇಷಕ್ಕೆ ಪ್ರಚೋದನೆ) ಅಡಿ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ.
Pro Pakistan slogans on club house in Bangalore two techies arrested in Bangalore. Recently a video had gone viral in which Bangalore techies were found shouting pro pak slogans.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm