ಬ್ರೇಕಿಂಗ್ ನ್ಯೂಸ್
23-08-22 12:43 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ದೇಶದ್ರೋಹದ ಕೇಸ್ ಜಡಿದಿರುವ ಸಂಪಿಗೆಹಳ್ಳಿ ಪೊಲೀಸರು ತನಿಖೆ ಚುರುಕು ಮಾಡಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಬಳ್ಳಾರಿ ಮೂಲದ ಸೌರಭ್ ಹಾಗೂ ಬೆಂಗಳೂರಿನ ಸಹಕಾರ ನಗರದ ರಾಹುಲ್ ಎಂಬ ಇಬ್ಬರನ್ನು ತನಿಖೆಗೆ ಒಳಪಡಿಸಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ನ Karle Infra Pvt. Ltd ಕಂಪನಿಯಲ್ಲಿ ಕೆಲ್ಸ ಮಾಡ್ತಿದ್ದ ಸೌರಭ್ ಮತ್ತು ಆತನ ಗೆಳೆಯರು ಕೃತ್ಯ ಎಸಗಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದು ತಮಾಷೆ ಮಾಡೋದಕ್ಕೆ ಹೋಗಿ ಈ ರೀತಿ ಆಯ್ತು ಅಂಥ ಹೇಳಿಕೆ ನೀಡಿದ್ದಾರೆ.

ನಿಮಗೆ ತಾಕತ್ ಇದ್ರೆ ಪಾಕ್ ಪರ ಘೋಷಣೆ ಕೂಗಿ ಎಂದು ಗೆಳೆಯರ ನಡುವೆ ಸವಾಲು ಆಗಿತ್ತು. ಕ್ಲಬ್ ಹೌಸ್ನಲ್ಲಿ ಈ ಬಗ್ಗೆ ವಾರ್ ನಡೆಯುತ್ತಿದ್ದಾಗಲೇ, ಕೆಲ ಯುವಕರು ಸೇರಿ ಹುಚ್ಚಾಟ ಮೆರೆದಿದ್ದರು. ನಮ್ಮ ತಾಕತ್ ಬಗ್ಗೆ ಪ್ರಶ್ನೆ ಮಾಡ್ತೀರಾ ಎಂದು ಹೇಳಿ, ನಾವು ಹೇಳಿದ್ದನ್ನೇ ಮಾಡಿ ತೋರಿಸುತ್ತೇವೆಂದು ಪಾಕ್ ಪರ ಘೋಷಣೆ ಕೂಗಿದ್ದರು. ತಮಾಷೆ ಮಾಡೋಕೆ ಹೋಗಿ ಪಾಕ್ ಪ್ರೇಮಿಗಳಿಗೆ ಸಪೋರ್ಟ್ ಮಾಡಿದ್ದಲ್ಲದೆ, ಈಗ ಕಂಬಿ ಎಣಿಸುವಂತಾಗಿದೆ.

ಪ್ರಕರಣ ಸಂಬಂಧ ಇನ್ನೂ ಮೂವರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ದೇಶದ್ರೋಹ ವಿಚಾರದಲ್ಲಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 153ಎ (ಧರ್ಮ, ಬಣ್ಣದ ವಿಚಾರದಲ್ಲಿ ಎತ್ತಿ ಕಟ್ಟುವುದು, ದ್ವೇಷಕ್ಕೆ ಪ್ರಚೋದನೆ) ಅಡಿ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ.
Pro Pakistan slogans on club house in Bangalore two techies arrested in Bangalore. Recently a video had gone viral in which Bangalore techies were found shouting pro pak slogans.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm