ಬ್ರೇಕಿಂಗ್ ನ್ಯೂಸ್
23-08-22 12:43 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ದೇಶದ್ರೋಹದ ಕೇಸ್ ಜಡಿದಿರುವ ಸಂಪಿಗೆಹಳ್ಳಿ ಪೊಲೀಸರು ತನಿಖೆ ಚುರುಕು ಮಾಡಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಬಳ್ಳಾರಿ ಮೂಲದ ಸೌರಭ್ ಹಾಗೂ ಬೆಂಗಳೂರಿನ ಸಹಕಾರ ನಗರದ ರಾಹುಲ್ ಎಂಬ ಇಬ್ಬರನ್ನು ತನಿಖೆಗೆ ಒಳಪಡಿಸಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ನ Karle Infra Pvt. Ltd ಕಂಪನಿಯಲ್ಲಿ ಕೆಲ್ಸ ಮಾಡ್ತಿದ್ದ ಸೌರಭ್ ಮತ್ತು ಆತನ ಗೆಳೆಯರು ಕೃತ್ಯ ಎಸಗಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದು ತಮಾಷೆ ಮಾಡೋದಕ್ಕೆ ಹೋಗಿ ಈ ರೀತಿ ಆಯ್ತು ಅಂಥ ಹೇಳಿಕೆ ನೀಡಿದ್ದಾರೆ.

ನಿಮಗೆ ತಾಕತ್ ಇದ್ರೆ ಪಾಕ್ ಪರ ಘೋಷಣೆ ಕೂಗಿ ಎಂದು ಗೆಳೆಯರ ನಡುವೆ ಸವಾಲು ಆಗಿತ್ತು. ಕ್ಲಬ್ ಹೌಸ್ನಲ್ಲಿ ಈ ಬಗ್ಗೆ ವಾರ್ ನಡೆಯುತ್ತಿದ್ದಾಗಲೇ, ಕೆಲ ಯುವಕರು ಸೇರಿ ಹುಚ್ಚಾಟ ಮೆರೆದಿದ್ದರು. ನಮ್ಮ ತಾಕತ್ ಬಗ್ಗೆ ಪ್ರಶ್ನೆ ಮಾಡ್ತೀರಾ ಎಂದು ಹೇಳಿ, ನಾವು ಹೇಳಿದ್ದನ್ನೇ ಮಾಡಿ ತೋರಿಸುತ್ತೇವೆಂದು ಪಾಕ್ ಪರ ಘೋಷಣೆ ಕೂಗಿದ್ದರು. ತಮಾಷೆ ಮಾಡೋಕೆ ಹೋಗಿ ಪಾಕ್ ಪ್ರೇಮಿಗಳಿಗೆ ಸಪೋರ್ಟ್ ಮಾಡಿದ್ದಲ್ಲದೆ, ಈಗ ಕಂಬಿ ಎಣಿಸುವಂತಾಗಿದೆ.

ಪ್ರಕರಣ ಸಂಬಂಧ ಇನ್ನೂ ಮೂವರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ದೇಶದ್ರೋಹ ವಿಚಾರದಲ್ಲಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 153ಎ (ಧರ್ಮ, ಬಣ್ಣದ ವಿಚಾರದಲ್ಲಿ ಎತ್ತಿ ಕಟ್ಟುವುದು, ದ್ವೇಷಕ್ಕೆ ಪ್ರಚೋದನೆ) ಅಡಿ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ.
Pro Pakistan slogans on club house in Bangalore two techies arrested in Bangalore. Recently a video had gone viral in which Bangalore techies were found shouting pro pak slogans.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm