ಬ್ರೇಕಿಂಗ್ ನ್ಯೂಸ್
24-08-22 04:11 pm HK News Desk ಕ್ರೈಂ
ಮಲಪ್ಪುರಂ, ಆ 24: ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಆರೋಪದ ಮೇಲೆ ಕೇರಳದ ಪೊಲೀಸ್ ಅಧಿಕಾರಿಯೊಬ್ಬರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.
ಎನ್. ಶೈಲೇಶ್ ಅಮಾನತಗೊಂಡು ಅಧಿಕಾರಿ. ಕೊಂಡಟ್ಟಿಯ ಮೊರಾಯುರ್ ಮೂಲದ ಶೈಲೇಶ್, ಮಲಪ್ಪುರಂನ ತಿರೂರ್ ಪೊಲೀಸ್ ಠಾಣೆಯಲ್ಲಿ ಸಿವಿಲ್ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ತನಿಖೆಯಲ್ಲಿ ಆರೋಪ ಸಾಬೀತಾದ ಬೆನ್ನಲ್ಲೇ ಅವರನ್ನು ಅಮಾನತು ಮಾಡಲಾಗಿದೆ.
ಶೈಲೇಶ್ ಮಾರಕವಾಗಿ ದಾಳಿ ಮಾಡಿದ ಪರಿಣಾಮ ಆತನ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಲ್ಲದೆ, ಪ್ರಜ್ಞೆಯಿಲ್ಲದೆ ಬಿದ್ದಿದ್ದರು. ಇದನ್ನು ನೋಡಿದ ಮಗ ತಾಯಿಯ ಸಂಬಂಧಿಕರಿಗೆ ಮಾಹಿತಿ ತಿಳಿಸಿದ್ದಾನೆ. ತಾಯಿಯನ್ನು ಎಷ್ಟೇ ಏಳಿಸಲು ಪ್ರಯತ್ನಿಸಿದರು ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ಹೇಳಿದ್ದಾನೆ. ಇದನ್ನು ಕೇಳಿ ತಕ್ಷಣ ಸಂಬಂಧಿಕರು ಸ್ಥಳಕ್ಕೆ ಆಗಮಿಸಿ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆರೋಪಿ ಶೈಲೇಶ್ ತನ್ನ ಪತ್ನಿಯ ತಲೆಯನ್ನು ಗೋಡೆಗೆ ಬಡಿದಿದ್ದಾನೆ. ಅಲ್ಲದೆ, ಆಕೆಯನ್ನು ಮೃಗದಂತೆ ಕಚ್ಚಿದ್ದಾನೆ. ಪರಿಣಾಮ ಆಕೆಯ ದೇಹದಾದ್ಯಂತ ಗಾಯಗಳಿದ್ದವು. ಆಕೆಯ ಬೆರಳುಗಳೂ ಸಹ ಮುರಿದಿವೆ.
ಸದ್ಯ ಆಕೆಯನ್ನು ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ ಬೆನ್ನಲ್ಲೇ ಪ್ರಕರಣದ ತನಿಖೆಯನ್ನು ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ. ದಂಪತಿ 2014 ರಲ್ಲಿ ವಿವಾಹವಾದರು.
A cop who brutally thrashed his wife has been suspended. N Shailesh, a native of Morayur in Kondotty and civil police officer of Tirur Station in Malappuram, was suspended as part of the investigation. The woman who lost consciousness in the attack was seriously injured.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am