ಬ್ರೇಕಿಂಗ್ ನ್ಯೂಸ್
24-08-22 04:11 pm HK News Desk ಕ್ರೈಂ
ಮಲಪ್ಪುರಂ, ಆ 24: ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಆರೋಪದ ಮೇಲೆ ಕೇರಳದ ಪೊಲೀಸ್ ಅಧಿಕಾರಿಯೊಬ್ಬರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.
ಎನ್. ಶೈಲೇಶ್ ಅಮಾನತಗೊಂಡು ಅಧಿಕಾರಿ. ಕೊಂಡಟ್ಟಿಯ ಮೊರಾಯುರ್ ಮೂಲದ ಶೈಲೇಶ್, ಮಲಪ್ಪುರಂನ ತಿರೂರ್ ಪೊಲೀಸ್ ಠಾಣೆಯಲ್ಲಿ ಸಿವಿಲ್ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ತನಿಖೆಯಲ್ಲಿ ಆರೋಪ ಸಾಬೀತಾದ ಬೆನ್ನಲ್ಲೇ ಅವರನ್ನು ಅಮಾನತು ಮಾಡಲಾಗಿದೆ.
ಶೈಲೇಶ್ ಮಾರಕವಾಗಿ ದಾಳಿ ಮಾಡಿದ ಪರಿಣಾಮ ಆತನ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಲ್ಲದೆ, ಪ್ರಜ್ಞೆಯಿಲ್ಲದೆ ಬಿದ್ದಿದ್ದರು. ಇದನ್ನು ನೋಡಿದ ಮಗ ತಾಯಿಯ ಸಂಬಂಧಿಕರಿಗೆ ಮಾಹಿತಿ ತಿಳಿಸಿದ್ದಾನೆ. ತಾಯಿಯನ್ನು ಎಷ್ಟೇ ಏಳಿಸಲು ಪ್ರಯತ್ನಿಸಿದರು ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ಹೇಳಿದ್ದಾನೆ. ಇದನ್ನು ಕೇಳಿ ತಕ್ಷಣ ಸಂಬಂಧಿಕರು ಸ್ಥಳಕ್ಕೆ ಆಗಮಿಸಿ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆರೋಪಿ ಶೈಲೇಶ್ ತನ್ನ ಪತ್ನಿಯ ತಲೆಯನ್ನು ಗೋಡೆಗೆ ಬಡಿದಿದ್ದಾನೆ. ಅಲ್ಲದೆ, ಆಕೆಯನ್ನು ಮೃಗದಂತೆ ಕಚ್ಚಿದ್ದಾನೆ. ಪರಿಣಾಮ ಆಕೆಯ ದೇಹದಾದ್ಯಂತ ಗಾಯಗಳಿದ್ದವು. ಆಕೆಯ ಬೆರಳುಗಳೂ ಸಹ ಮುರಿದಿವೆ.
ಸದ್ಯ ಆಕೆಯನ್ನು ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ ಬೆನ್ನಲ್ಲೇ ಪ್ರಕರಣದ ತನಿಖೆಯನ್ನು ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ. ದಂಪತಿ 2014 ರಲ್ಲಿ ವಿವಾಹವಾದರು.
A cop who brutally thrashed his wife has been suspended. N Shailesh, a native of Morayur in Kondotty and civil police officer of Tirur Station in Malappuram, was suspended as part of the investigation. The woman who lost consciousness in the attack was seriously injured.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm