ಬ್ರೇಕಿಂಗ್ ನ್ಯೂಸ್
24-08-22 04:11 pm HK News Desk ಕ್ರೈಂ
ಮಲಪ್ಪುರಂ, ಆ 24: ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಆರೋಪದ ಮೇಲೆ ಕೇರಳದ ಪೊಲೀಸ್ ಅಧಿಕಾರಿಯೊಬ್ಬರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.
ಎನ್. ಶೈಲೇಶ್ ಅಮಾನತಗೊಂಡು ಅಧಿಕಾರಿ. ಕೊಂಡಟ್ಟಿಯ ಮೊರಾಯುರ್ ಮೂಲದ ಶೈಲೇಶ್, ಮಲಪ್ಪುರಂನ ತಿರೂರ್ ಪೊಲೀಸ್ ಠಾಣೆಯಲ್ಲಿ ಸಿವಿಲ್ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ತನಿಖೆಯಲ್ಲಿ ಆರೋಪ ಸಾಬೀತಾದ ಬೆನ್ನಲ್ಲೇ ಅವರನ್ನು ಅಮಾನತು ಮಾಡಲಾಗಿದೆ.
ಶೈಲೇಶ್ ಮಾರಕವಾಗಿ ದಾಳಿ ಮಾಡಿದ ಪರಿಣಾಮ ಆತನ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಲ್ಲದೆ, ಪ್ರಜ್ಞೆಯಿಲ್ಲದೆ ಬಿದ್ದಿದ್ದರು. ಇದನ್ನು ನೋಡಿದ ಮಗ ತಾಯಿಯ ಸಂಬಂಧಿಕರಿಗೆ ಮಾಹಿತಿ ತಿಳಿಸಿದ್ದಾನೆ. ತಾಯಿಯನ್ನು ಎಷ್ಟೇ ಏಳಿಸಲು ಪ್ರಯತ್ನಿಸಿದರು ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ಹೇಳಿದ್ದಾನೆ. ಇದನ್ನು ಕೇಳಿ ತಕ್ಷಣ ಸಂಬಂಧಿಕರು ಸ್ಥಳಕ್ಕೆ ಆಗಮಿಸಿ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆರೋಪಿ ಶೈಲೇಶ್ ತನ್ನ ಪತ್ನಿಯ ತಲೆಯನ್ನು ಗೋಡೆಗೆ ಬಡಿದಿದ್ದಾನೆ. ಅಲ್ಲದೆ, ಆಕೆಯನ್ನು ಮೃಗದಂತೆ ಕಚ್ಚಿದ್ದಾನೆ. ಪರಿಣಾಮ ಆಕೆಯ ದೇಹದಾದ್ಯಂತ ಗಾಯಗಳಿದ್ದವು. ಆಕೆಯ ಬೆರಳುಗಳೂ ಸಹ ಮುರಿದಿವೆ.
ಸದ್ಯ ಆಕೆಯನ್ನು ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ ಬೆನ್ನಲ್ಲೇ ಪ್ರಕರಣದ ತನಿಖೆಯನ್ನು ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ. ದಂಪತಿ 2014 ರಲ್ಲಿ ವಿವಾಹವಾದರು.
A cop who brutally thrashed his wife has been suspended. N Shailesh, a native of Morayur in Kondotty and civil police officer of Tirur Station in Malappuram, was suspended as part of the investigation. The woman who lost consciousness in the attack was seriously injured.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm