ಬ್ರೇಕಿಂಗ್ ನ್ಯೂಸ್
24-08-22 04:15 pm Bangalore Correspondent ಕ್ರೈಂ
ಬೆಂಗಳೂರು, ಆ 24: ನಕಲಿ ಡಿಗ್ರಿ ಹಾಗೂ ಪಿಯುಸಿ ಮಾರ್ಕ್ಸ್ ಕಾರ್ಡ್ಗಳನ್ನು ತಯಾರಿಸಿ ಮಾರಾಟ ಮಾಡ್ತಿದ್ದ ಇಬ್ಬರು ಆರೋಪಿಗಳ ಬಂಧಿಸಲಾಗಿದೆ.
ಶೇಷಾದ್ರಿಪುರಂ ಪೊಲೀಸರು ಅಯೂಬ್ ಪಾಷ ಅಲಿಯಾಸ್ ಅಯೂಬ್ ಹಾಗೂ ಖಲೀಲ್ ವುಲ್ಲಾ ಬೇಗ್ ಅಲಿಯಾಸ್ ಖಲೀಲ್ ಎಂಬಾತರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಫೇಕ್ ಸರ್ಟಿಫಿಕೇಟ್ ಗಳನ್ನು ತಯಾರಿಸಿ 20 ಸಾವಿರ, 30 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. 10ನೇ ತರಗತಿ, ಪಿಯುಸಿ ಹಾಗೂ ಡಿಗ್ರಿಯ ನಕಲಿ ಅಂಕಪಟ್ಟಿಗಳನ್ನು ಮಾರಾಟ ಮಾಡುತ್ತಿದ್ದರು. ಯಾರಿಗೆ ಅವಶ್ಯಕತೆ ಇರುತ್ತದೋ ಅಂತಹವರಿಗೆ ಅಸಲಿ ತಲೆ ಮೇಲೆ ಹೊಡೆದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಸದ್ಯ 6 ಜನ ಮಾರ್ಕ್ ಕಾರ್ಡ್ಗಳನ್ನು ಪಡೆದಿರುವ ಫಲಾನುಭವಿಗಳು ಪತ್ತೆಯಾಗಿದ್ದಾರೆ. ಮೂಲತಃ ಚಿಕ್ಕಬಳ್ಳಾಪುರದ ಈ ಆರೋಪಿಗಳು ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದರು. 2003ರಲ್ಲಿ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ಕೇಸ್ ದಾಖಲಾಗಿತ್ತು.
ಸ್ಥಳೀಯ ಹುಡುಗರ ಮೂಲಕ ನಕಲಿ ದಾಖಲೆಗಳನ್ನು ಆರೋಪಿ ಖಲೀಲ್ ವುಲ್ಲಾ ಮಾರಾಟ ಮಾಡುತ್ತಿದ್ದ. ಸದ್ಯ ಇಬ್ಬರು ಬಂಧಿತರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿರುವ ಪೊಲೀಸರು ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತದ್ದಾರೆ. ಬಂಧಿತ ಆರೋಪಿಗಳಿಂದ 38 ನಕಲಿ ಅಂಕಪಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಸಹ ಕೈಗೊಂಡಿದ್ದಾರೆ.
Bangalore Fake Degree and Puc marks card for 20 thousand, two arrested.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am