ಬ್ರೇಕಿಂಗ್ ನ್ಯೂಸ್
25-08-22 02:18 pm HK News Desk ಕ್ರೈಂ
ಭೋಪಾಲ್, ಆಗಸ್ಟ್ 25: 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಸಂಬಂಧದಲ್ಲಿ ಸೋದರರೇ ಆಗಿರುವ ಯುವಕರು ಸೇರಿ ಗ್ಯಾಂಗ್ ರೇಪ್ ನಡೆಸಿದ್ದಲ್ಲದೆ, ಹೊಡೆದು ಸಾಯಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಜಬಲ್ ಪುರ್ ಜಿಲ್ಲೆಯ ಮಾಂಜಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಾಲಕಿಯ ನೆರವಿಗೆ ಬಂದ ಅಜ್ಜಿಯನ್ನೂ ರೇಪ್ ಮಾಡಿದ್ದಾರೆ.
ಬಾಲಕಿ ತನ್ನ ಹೆತ್ತವರ ಜೊತೆ ಮುಂಬೈನಲ್ಲಿ ವಾಸವಿದ್ದು ಆಗಸ್ಟ್ 11ರಂದು ಜಬಲ್ ಪುರದ ಅಂಕಲ್ ಮನೆಗೆ ಬಂದಿದ್ದಳು. ಈ ವೇಳೆ, ಆಕೆಗೆ ಸೋದರ ಸಂಬಂಧಿಗಳಾಗಿರುವ ಯುವಕರು ಸೇರಿ ಅತ್ಯಾಚಾರ ನಡೆಸಿದ್ದಾರೆ. ಸರಣಿ ಅತ್ಯಾಚಾರ ನಡೆಸಿದ್ದಲ್ಲದೆ, ಹಲ್ಲೆಯನ್ನೂ ನಡೆಸಿದ್ದಾರೆ. ಆಗಸ್ಟ್ 13ರಂದು ಮೊದಲಿಗೆ ರೇಪ್ ಮಾಡಿದ್ದು ಆನಂತರ ವಾರ ಕಾಲ ಹಲ್ಲೆಗೈದು ಸರಣಿ ಗ್ಯಾಂಗ್ ರೇಪ್ ನಡೆಸಿದ್ದಾರೆ. 19ರಂದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಮರುದಿನ ಸಾವನ್ನಪ್ಪಿದ್ದಳು. ಆನಂತರ ಜಬಲ್ ಪುರದಲ್ಲಿಯೇ ಬಾಲಕಿಯನ್ನು ದಫನ ಮಾಡಲಾಗಿತ್ತು.
ಈ ಮಧ್ಯೆ ಮುಂಬೈನಿಂದ ಬಂದ ಬಾಲಕಿಯ ತಂದೆಗೆ ಹಲ್ಲೆಗೊಳಗಾಗಿದ್ದ ಅಜ್ಜಿಯೇ ಮಾಹಿತಿ ನೀಡಿದ್ದು ಯುವಕರು ತನ್ನ ಮೇಲೂ ರೇಪ್ ಮಾಡಿದ್ದಾಗಿ ಹೇಳಿದ್ದಾರೆ. ಬಾಲಕಿಯ ಮೇಲೆ ರೇಪ್ ಮಾಡಿ, ಹಲ್ಲೆ ನಡೆಸಿರುವ ಬಗ್ಗೆಯೂ ತಿಳಿಸಿದ್ದು, ಅದರಂತೆ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಕೇಸು ದಾಖಲಿಸಿಕೊಂಡು ಆಗಸ್ಟ್ 23ರಂದು ಬಾಲಕಿಯ ಶವವನ್ನು ದಫನ ಮಾಡಿದ ಜಾಗದಿಂದ ಅಗೆದು ತೆಗೆದಿದ್ದು, ಪರೀಕ್ಷೆಗೆ ಕಳುಹಿಸಿದ್ದಾರೆ. ಅಲ್ಲದೆ, ಅಜ್ಜಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ರೇಪ್ ಆಗಿರುವುದು ದೃಢಪಟ್ಟಿದೆ. ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿರುವ ಪೊಲೀಸರು ಒಬ್ಬನ್ನು ಬಂಧಿಸಿದ್ದಾರೆ.
A 16-year-old girl died after being gang-raped and brutally beaten by her two cousins in the Ranjhi area of Madhya Pradesh’s Jabalpur district. The victim’s grandmother, who came to the girl’s aid, was also raped by one of the accused, police said.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm