ಬ್ರೇಕಿಂಗ್ ನ್ಯೂಸ್
26-08-22 05:14 pm Bangalore Correspondent ಕ್ರೈಂ
ಬೆಂಗಳೂರು, ಆ 26: ವಿದೇಶ ಹಾಗೂ ನೆರೆ ರಾಜ್ಯಗಳಿಂದ ಪಾರ್ಟಿ ಡ್ರಗ್ಸ್ಗಳನ್ನು ತರಿಸಿಕೊಂಡು ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಕೇರಳ ಮೂಲದ ಯುವಕರಿಗೆ ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ನೈಜಿರಿಯಾ ದೇಶದ ಒಬಿನಾ ಪ್ರಾಮೀಸ್ ವಿಕ್ಟರ್(35), ಒಸಾಸ್ ಮೊಸೆಸ್(30) ಮತ್ತು ಯುಜೋಚುಕುವಾ ಮಾರ್ಕ್ಮೌರ್ಸೆ (40) ಬಂಧಿತರು. ಆರೋಪಿಗಳಿಂದ 60 ಲಕ್ಷ ರೂ. ಮೌಲ್ಯದ 561 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್, 3 ಮೊಬೈಲ್ ಜಪ್ತಿ ಮಾಡಲಾಗಿದೆ.
ಆರೋಪಿಗಳು ವ್ಯವಹಾರ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದು, ಇದೀಗ ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸವಾಗಿದ್ದಾರೆ. ಅಲ್ಲದೆ, ವಿದೇಶ ಹಾಗೂ ನೆರೆ ರಾಜ್ಯಗಳಲ್ಲಿ ವಾಸವಾಗಿರುವ ತಮ್ಮ ದೇಶದ ಪ್ರಜೆಗಳ ಮೂಲಕ ಪಾರ್ಟಿ ಡ್ರಗ್ಸ್ ಎಂದೆ ಹೇಳಲಾಗದ ಎಂಡಿಎಂಎ ಕ್ರಿಸ್ಟಲ್ಗಳನ್ನು ತರಿಸಿಕೊಂಡು ಇಲ್ಲಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಕೇರಳ ಮೂಲದ ಯುವಕರಿಗೆ ಡ್ಸಗ್ಸ್ ಮಾರಾಟ ಮಾಡುತ್ತಿದ್ದರು. ಇತ್ತೀಚೆಗೆ ಹೆಣ್ಣೂರು ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುವಾಗ ಸಿಕ್ಕಿಬಿದ್ದಿದ್ದಾರೆ.
Three Nigerians arrested by ccb police for drug supply to school and college students in Bangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm