ಬ್ರೇಕಿಂಗ್ ನ್ಯೂಸ್
06-10-20 04:14 pm Headline Karnataka News Network ಕ್ರೈಂ
ಮಂಡ್ಯ, ಅಕ್ಟೋಬರ್ 06: ಸಾವು ಹೇಗೆ ಬರುತ್ತೆ ಅನ್ನೋಕಾಗಲ್ಲ ಎನ್ನುವುದು ಇದಕ್ಕೇ.. ಆ ಮಗುವಿಗೆ ತಾಯಿ ಊಟ ಕೊಟ್ಟು ಕೈ ತೊಳೆಯಲು ಹೋಗಿದ್ದಳು. ಅಷ್ಟರಲ್ಲಿ ಅಂಬೆಗಾಲಿಡುತ್ತಾ ಮುಂದೆ ಹೋದ ಮೂರು ವರ್ಷದ ಮಗು ಮಹಡಿಯಿಂದ ನೆಲಕ್ಕೆ ಬಿದ್ದು ಸಾವು ಕಂಡ ಹೃದಯ ವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗು ಧನುಶ್ರೀ (3) ದುರಂತ ಸಾವು ಕಂಡಾಕೆ. ಸತೀಶ್ ಅವರದ್ದು ಮಹಡಿಯ ಮನೆಯಾಗಿದ್ದು ಎಂದಿನಂತೆ ಶೃತಿ ಮಗುವನ್ನು ವೆರಾಂಡದಲ್ಲಿ ಆಟವಾಡಿಸಿಕೊಂಡು ಊಟ ಮಾಡಿಸಿದ್ದಾರೆ. ನಂತರ ಮಗುವನ್ನು ವರಾಂಡದಲ್ಲಿ ಬಿಟ್ಟು ಒಳಗೆ ಕೈ ತೊಳೆಯಲು ಹೋಗಿದ್ದರು. ಈ ವೇಳೆ ಮಹಡಿಯ ಸಂದಿಯಲ್ಲಿ ಮಗು ಇಣುಕಿ ನೋಡಲು ಹೋಗಿದ್ದು ಮುಗ್ಗರಿಸಿ ಕೆಳಗೆ ಬಿದ್ದಿದೆ. ಮೇಲಿಂದ ಬಿದ್ದ ರಭಸಕ್ಕೆ ಮಗುವಿನ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ತಕ್ಷಣ ಪೋಷಕರು ಮಗುವನ್ನು ಕರೆದುಕೊಂಡು ಮೂರು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ಮಗು ಸಾವನ್ನಪ್ಪಿದೆ.
ಮಗುವನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಂಡ್ಯದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm