ಬ್ರೇಕಿಂಗ್ ನ್ಯೂಸ್
29-08-22 05:52 pm HK News Desk ಕ್ರೈಂ
ಮುಂಬೈ, ಆಗಸ್ಟ್ 29: 32 ವರ್ಷದ ಮಹಿಳೆ ತನ್ನ 26 ವರ್ಷದ ಪ್ರಿಯತಮನನ್ನು ಚಲಿಸುತ್ತಿದ್ದ ಆಟೋದಲ್ಲಿಯೇ ಕತ್ತು ಹಿಸುಕಿ ಕೊಂದಿದ್ದಾಳೆ.
ಮಹಿಳೆ 6 ಮಕ್ಕಳ ತಾಯಿಯಾಗಿದ್ದು, ಘಟನೆ ಬಳಿಕ ಮಹಿಳೆ ಪೊಲೀಸರ ಮುಂದೆ ಶರಣಾಗಿದ್ದಾಳೆ. ಈ ಕುರಿತು ಆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗೋರೆಗಾಂವ್ ಪೂರ್ವದ ತಾಪೇಶ್ವರ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಆರೋಪಿ ಮಹಿಳೆ ಹಾಗೂ ಆಕೆಯ ಪ್ರಿಯಕರನ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಪರಿಣಾಮ ಶನಿವಾರ ಮಧ್ಯಾಹ್ನ ಆತನನ್ನು ಕತ್ತು ಹಿಸುಕಿ ಕೊಂದು ಆಟೋದಲ್ಲಿಯೇ ಬಿಟ್ಟು ಹೋಗಿದ್ದಾಳೆ.
ಇಬ್ಬರೂ ಪೊವಾಯಿ ನಿವಾಸಿಗಳಾಗಿದ್ದಾರೆ. ಘಟನೆ ನಂತರ ಮಹಿಳೆ ತಕ್ಷಣ ಮುಂಬೈನ ಪೊಲೀಸರಿಗೆ ಶರಣಾಗಿದ್ದಾಳೆ. ಮಹಿಳೆಗೆ ಈಗಾಗಲೇ ಆರು ಮಕ್ಕಳಿವೆ ಎಂದು ಗೊತ್ತಿದ್ದರೂ ಯುವಕ ಆಕೆಯ ಜೊತೆ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದ.
ಮಹಿಳೆ ಮದುವೆಯಾಗಲು ಒತ್ತಾಯಿಸಿದ್ದಾಳೆ. ಆದರೆ, ಯುವಕ ಇದನ್ನು ನಿರಾಕರಿಸಿದ್ದಾನೆ. ಈ ಎಲ್ಲಾ ಗಲಾಟೆ ಆಟೋದಲ್ಲೇ ನಡೆದಿದೆ. ನಂತರ ಪೊಲೀಸ್ ಠಾಣೆಗೆ ಹೋಗುವಂತೆ ಪ್ರಿಯಕರನನ್ನು ಕೇಳಿದ್ದಾಳೆ. ಆದರೆ, ಆತ ವಾಹವನನ್ನು ಬೇರೆ ರಸ್ತೆಗೆ ತಿರುಗಿಸಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆ ಹಿಂದಿನಿಂದ ತನ್ನ ದುಪಟ್ಟಾ ತೆಗೆದುಕೊಂಡು ಯುವಕನ ಕತ್ತು ಹಿಸುಕಿ ಕೊಲೆ ಮಾಡಿ ಜೈಲು ಪಾಲಾಗಿದ್ದಾಳೆ.
In Mumbai, a mother of 6 children was held for murdering her auto-driver boyfriend with a dupatta as she sat on the passenger seat of the man’s auto. The victim was reportedly driving the vehicle, when the accused used her dupatta to strangle him. The incident was reported near Aarey Colony and occurred earlier on Thursday this week.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm