ಬ್ರೇಕಿಂಗ್ ನ್ಯೂಸ್
06-10-20 06:18 pm Headline Karnataka News Network ಕ್ರೈಂ
ಕೊಚ್ಚಿ, ಅಕ್ಟೋಬರ್ 6: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಮುಖ ಇಬ್ಬರು ಆರೋಪಿಗಳಾದ ಫೈಸಲ್ ಫರೀದ್ ಮತ್ತು ರಾಬಿನ್ಸ್ ಹಮೀದ್ ಎಂಬಿಬ್ಬರನ್ನು ದುಬೈನಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಕೊಚ್ಚಿ ಕೋರ್ಟ್ ನಲ್ಲಿ ಸಲ್ಲಿಸಿದ ಅಫಿಡವಿಟ್ ನಲ್ಲಿ ಎನ್ಐಎ ತಂಡ ಈ ಮಾಹಿತಿ ನೀಡಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಸಂಚುಕೋರರು ಫರೀದ್ ಮತ್ತು ರಾಬಿನ್ಸ್ ಎಂದು ಎನ್ಐಎ ಹೇಳಿದೆ. ಫೈಸಲ್ ಫರೀದ್, ರಾಬಿನ್ಸ್ ಹಮೀದ್, ಸಿದ್ದಿಕ್ ಅಕ್ಬರ್, ಅಹ್ಮದ್ ಕುಟ್ಟಿ, ರತೀಶ್, ಮೊಹಮ್ಮದ್ ಶಮೀರ್ ಎಂಬ ಆರು ಮಂದಿಯ ವಿರುದ್ಧ ಇಂಟರ್ ಪೋಲ್ ಮೂಲಕ ಬ್ಲು ಕಾರ್ನರ್ ನೋಟೀಸ್ ಜಾರಿ ಮಾಡಲಾಗಿತ್ತು. ಮೊಹಮ್ಮದ್ ಶಮೀರ್ ಮತ್ತು ಕೆ.ಟಿ.ರಮೀಸ್ ಎಂಬಿಬ್ಬರು ಚಿನ ಕಳ್ಳಸಾಗಣೆ ಪ್ರಕರಣದ ಮಾಸ್ಟರ್ ಮೈಂಡ್ ಗಳು ಎಂದು ಎನ್ಐಎ ಹೇಳಿದೆ.
ಈ ಮಧ್ಯೆ, ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮೊದಲಿಗೆ ಬಂಧಿತಳಾಗಿದ್ದ ಸ್ವಪ್ನಾ ಸುರೇಶ್ ಗೆ ಜಾಮೀನು ಲಭಿಸಿದೆ. ಕೊಚ್ಚಿಯಲ್ಲಿರುವ ಆರ್ಥಿಕ ಅಪರಾಧ ನ್ಯಾಯಾಲಯ ಈ ಜಾಮೀನು ಮಂಜೂರು ಮಾಡಿದೆ. ಕಸ್ಟಮ್ಸ್ ಅಧಿಕಾರಿಗಳು 60 ದಿನಗಳ ಒಳಗೆ ಆರೋಪ ಪಟ್ಟಿ ದಾಖಲಿಸಲು ವಿಫಲವಾದ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ನೀಡಿತ್ತು.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm