ಬ್ರೇಕಿಂಗ್ ನ್ಯೂಸ್
06-10-20 06:18 pm Headline Karnataka News Network ಕ್ರೈಂ
ಕೊಚ್ಚಿ, ಅಕ್ಟೋಬರ್ 6: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಮುಖ ಇಬ್ಬರು ಆರೋಪಿಗಳಾದ ಫೈಸಲ್ ಫರೀದ್ ಮತ್ತು ರಾಬಿನ್ಸ್ ಹಮೀದ್ ಎಂಬಿಬ್ಬರನ್ನು ದುಬೈನಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಕೊಚ್ಚಿ ಕೋರ್ಟ್ ನಲ್ಲಿ ಸಲ್ಲಿಸಿದ ಅಫಿಡವಿಟ್ ನಲ್ಲಿ ಎನ್ಐಎ ತಂಡ ಈ ಮಾಹಿತಿ ನೀಡಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಸಂಚುಕೋರರು ಫರೀದ್ ಮತ್ತು ರಾಬಿನ್ಸ್ ಎಂದು ಎನ್ಐಎ ಹೇಳಿದೆ. ಫೈಸಲ್ ಫರೀದ್, ರಾಬಿನ್ಸ್ ಹಮೀದ್, ಸಿದ್ದಿಕ್ ಅಕ್ಬರ್, ಅಹ್ಮದ್ ಕುಟ್ಟಿ, ರತೀಶ್, ಮೊಹಮ್ಮದ್ ಶಮೀರ್ ಎಂಬ ಆರು ಮಂದಿಯ ವಿರುದ್ಧ ಇಂಟರ್ ಪೋಲ್ ಮೂಲಕ ಬ್ಲು ಕಾರ್ನರ್ ನೋಟೀಸ್ ಜಾರಿ ಮಾಡಲಾಗಿತ್ತು. ಮೊಹಮ್ಮದ್ ಶಮೀರ್ ಮತ್ತು ಕೆ.ಟಿ.ರಮೀಸ್ ಎಂಬಿಬ್ಬರು ಚಿನ ಕಳ್ಳಸಾಗಣೆ ಪ್ರಕರಣದ ಮಾಸ್ಟರ್ ಮೈಂಡ್ ಗಳು ಎಂದು ಎನ್ಐಎ ಹೇಳಿದೆ.
ಈ ಮಧ್ಯೆ, ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮೊದಲಿಗೆ ಬಂಧಿತಳಾಗಿದ್ದ ಸ್ವಪ್ನಾ ಸುರೇಶ್ ಗೆ ಜಾಮೀನು ಲಭಿಸಿದೆ. ಕೊಚ್ಚಿಯಲ್ಲಿರುವ ಆರ್ಥಿಕ ಅಪರಾಧ ನ್ಯಾಯಾಲಯ ಈ ಜಾಮೀನು ಮಂಜೂರು ಮಾಡಿದೆ. ಕಸ್ಟಮ್ಸ್ ಅಧಿಕಾರಿಗಳು 60 ದಿನಗಳ ಒಳಗೆ ಆರೋಪ ಪಟ್ಟಿ ದಾಖಲಿಸಲು ವಿಫಲವಾದ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ನೀಡಿತ್ತು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm