ಬ್ರೇಕಿಂಗ್ ನ್ಯೂಸ್
06-10-20 06:18 pm Headline Karnataka News Network ಕ್ರೈಂ
ಕೊಚ್ಚಿ, ಅಕ್ಟೋಬರ್ 6: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಮುಖ ಇಬ್ಬರು ಆರೋಪಿಗಳಾದ ಫೈಸಲ್ ಫರೀದ್ ಮತ್ತು ರಾಬಿನ್ಸ್ ಹಮೀದ್ ಎಂಬಿಬ್ಬರನ್ನು ದುಬೈನಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಕೊಚ್ಚಿ ಕೋರ್ಟ್ ನಲ್ಲಿ ಸಲ್ಲಿಸಿದ ಅಫಿಡವಿಟ್ ನಲ್ಲಿ ಎನ್ಐಎ ತಂಡ ಈ ಮಾಹಿತಿ ನೀಡಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಸಂಚುಕೋರರು ಫರೀದ್ ಮತ್ತು ರಾಬಿನ್ಸ್ ಎಂದು ಎನ್ಐಎ ಹೇಳಿದೆ. ಫೈಸಲ್ ಫರೀದ್, ರಾಬಿನ್ಸ್ ಹಮೀದ್, ಸಿದ್ದಿಕ್ ಅಕ್ಬರ್, ಅಹ್ಮದ್ ಕುಟ್ಟಿ, ರತೀಶ್, ಮೊಹಮ್ಮದ್ ಶಮೀರ್ ಎಂಬ ಆರು ಮಂದಿಯ ವಿರುದ್ಧ ಇಂಟರ್ ಪೋಲ್ ಮೂಲಕ ಬ್ಲು ಕಾರ್ನರ್ ನೋಟೀಸ್ ಜಾರಿ ಮಾಡಲಾಗಿತ್ತು. ಮೊಹಮ್ಮದ್ ಶಮೀರ್ ಮತ್ತು ಕೆ.ಟಿ.ರಮೀಸ್ ಎಂಬಿಬ್ಬರು ಚಿನ ಕಳ್ಳಸಾಗಣೆ ಪ್ರಕರಣದ ಮಾಸ್ಟರ್ ಮೈಂಡ್ ಗಳು ಎಂದು ಎನ್ಐಎ ಹೇಳಿದೆ.
ಈ ಮಧ್ಯೆ, ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮೊದಲಿಗೆ ಬಂಧಿತಳಾಗಿದ್ದ ಸ್ವಪ್ನಾ ಸುರೇಶ್ ಗೆ ಜಾಮೀನು ಲಭಿಸಿದೆ. ಕೊಚ್ಚಿಯಲ್ಲಿರುವ ಆರ್ಥಿಕ ಅಪರಾಧ ನ್ಯಾಯಾಲಯ ಈ ಜಾಮೀನು ಮಂಜೂರು ಮಾಡಿದೆ. ಕಸ್ಟಮ್ಸ್ ಅಧಿಕಾರಿಗಳು 60 ದಿನಗಳ ಒಳಗೆ ಆರೋಪ ಪಟ್ಟಿ ದಾಖಲಿಸಲು ವಿಫಲವಾದ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ನೀಡಿತ್ತು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm