ಬ್ರೇಕಿಂಗ್ ನ್ಯೂಸ್
31-08-22 12:27 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 31: ನಿರ್ಜನ ಪ್ರದೇಶದ ಗುಡ್ಡದಲ್ಲಿ ಜೊತೆಗಿದ್ದ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗೆ ಹಲ್ಲೆ ನಡೆಸಿರುವ ಘಟನೆ ಸುಳ್ಯದಲ್ಲಿ ನಡೆದಿದೆ.
ಇಬ್ಬರು ಒಂದೇ ಕಾಲೇಜಿನವರಾಗಿದ್ದು ಸುಳ್ಯದ ಗುಡ್ಡದಲ್ಲಿ ಜೊತೆಯಾಗಿ ಪತ್ತೆಯಾಗಿದ್ದಾರೆ. ಇದನ್ನು ನೋಡಿದ ಬೇರೆ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಿಂದೆಯೂ ವಿದ್ಯಾರ್ಥಿನಿ ಜೊತೆಗೆ ಯುವಕ ಇದ್ದುದನ್ನು ನೋಡಿ ವಿದ್ಯಾರ್ಥಿಗಳು ಆಕ್ಷೇಪಿಸಿದ್ದರು ಎನ್ನಲಾಗಿದೆ. ಬೆನ್ನಿಗೆ ಬಾಸುಂಡೆ ಬರುವ ರೀತಿ ಹೊಡೆದಿರುವ ಫೋಟೊ ವೈರಲ್ ಆಗಿದೆ.



ಹಲ್ಲೆ ನಡೆಸಿದ ಏಳು ಮಂದಿಯ ತಂಡದ ವಿರುದ್ಧ ಸುಳ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಗೊಳಗಾದ ಮಹಮ್ಮದ್ ಸನೀಫ್ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯುವಕ - ಯುವತಿ ಇಬ್ಬರು ಕೂಡ ಪಿಯುಸಿ ವಿದ್ಯಾರ್ಥಿಗಳಾಗಿದ್ದು ಅಪ್ರಾಪ್ತರಾಗಿದ್ದಾರೆ.
A boy, student of first grade college at Kodialbail of Kasaba village in the taluk, was beaten by students belonging to a different community objecting to his friendship with a girl from Hindu community. Mohammed Sanif (19), a resident of Paichar house of Jalsoor village is the victim of this incident.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm