ಬ್ರೇಕಿಂಗ್ ನ್ಯೂಸ್
01-09-22 12:39 pm HK News Desk ಕ್ರೈಂ
ಕೋಲ್ಕತ್ತಾ, ಸೆಪ್ಟೆಂಬರ್ 1: ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ 29 ವರ್ಷದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.
ಪರಗಣ ಜಿಲ್ಲೆಯ ನಮ್ಖಾನಾ ಬ್ಲಾಕ್ನ ಉತ್ತರ ಚಂದನ್ಪಿಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪ್ರದ್ಯುತ್ ಭೂಯಾ ಎಂದು ಗುರುತಿಸಲಾಗಿದೆ. ಇದೀಗ ಗರ್ಭಿಣಿ ಹಸುವಿನ ಮಾಲೀಕರು ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಪ್ರದ್ಯುತ್, ತಮ್ಮ ಮನೆಯ ಹಿಂದೆ ಇರುವ ದನದ ಕೊಟ್ಟಿಗೆಗೆ ನುಗ್ಗಿ ತಮ್ಮ ಹಸುವಿನ ಮೇಲೆ “ಕ್ರೂರವಾಗಿ ಅತ್ಯಾಚಾರ” ಎಸಗಿದ್ದಾನೆ. ಮಧ್ಯರಾತ್ರಿ ಸುಮಾರಿಗೆ ಅತ್ಯಾಚಾರಕ್ಕೊಳಗಾದ ಹಸು ಅತಿಯಾದ ರಕ್ತಸ್ರಾವದಿಂದ ಸಾವನ್ನಪ್ಪಿದೆ.
ಸದ್ಯ ಆರೋಪಿ ಪ್ರದ್ಯುತ್ ವಿರುದ್ಧ ಸೆಕ್ಷನ್ 377ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಂತರ ಕಾಕದ್ವೀಪ ಉಪವಿಭಾಗೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈಗಾಗಲೇ ಪ್ರದ್ಯುತ್ ವಿರುದ್ಧ ಲೆಕ್ಕವಿಲ್ಲದಷ್ಟು ಆರೋಪಗಳಿವೆ. ಈತ ಈ ಹಿಂದೆ ಮೇಕೆಗಳು, ವಾಹನಗಳು ಮತ್ತು ಹೊಲಗಳಲ್ಲಿ ತರಕಾರಿಗಳನ್ನು ಕಳ್ಳತನ ಮಾಡುತ್ತಿದ್ದ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
A 29-year-old man was arrested on Wednesday for raping a pregnant cow. The incident occurred in the North Chandanpidi area of Namkhana block, South 24 Parganas district.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm